ಬ್ರೇಕಿಂಗ್ ನ್ಯೂಸ್
09-03-21 02:23 pm Source: FILMIBEAT ಸಿನಿಮಾ
ಬಾಲಿವುಡ್ ನಟ ರಣ್ಬೀರ್ ಕಪೂರ್ಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿಯನ್ನು ರಣ್ಬೀರ್ ತಾಯಿ, ಹಿರಿಯ ನಟಿ ನೀತು ಕಪೂರ್ ಖಚಿತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿರುವ ನೀತು ಕಪೂರ್, ''ರಣ್ಬೀರ್ಗೆ ಕೊರೊನಾ ಪಾಸಿಟಿವ್ ಬಂದಿದೆ. ಆತ ಹೋಮ್ ಕ್ವಾರಂಟೈನ್ ಆಗಿದ್ದಾನೆ. ಅದರಿಂದ ಚೇತರಿಸಿಕೊಳ್ಳುತ್ತಿದ್ದಾನೆ. ನಿಮ್ಮೆಲ್ಲರ ಕಾಳಜಿ ಹಾಗೂ ಶುಭ ಹಾರೈಕೆಗೆ ಧನ್ಯವಾದಗಳು'' ಎಂದು ಪೋಸ್ಟ್ ಹಾಕಿದ್ದಾರೆ.
ಅದಕ್ಕು ಮುಂಚೆ ರಣ್ಬೀರ್ ಅವರ ಅಂಕಲ್ ರಣದೀರ್ ಕಪೂರ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ ''ಹೌದು ರಣ್ಬೀರ್ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆದರೆ, ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಬೇರೆ ಸ್ಥಳದಲ್ಲಿದ್ದೇನೆ'' ಎಂದಿದ್ದರು.
ರಣ್ಬೀರ್ ಕಪೂರ್ ಅವರು ಬ್ರಹ್ಮಾಸ್ತ್ರ ಮತ್ತು ಶಂಶೇರಾ ಚಿತ್ರಗಳ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಶಂಶೇರಾ ಸಿನಿಮಾ ಜೂನ್ 25ಕ್ಕೆ ತೆರೆಗೆ ಬರಲಿದೆ. ಆದರೆ, ಬ್ರಹ್ಮಾಸ್ತ್ರ ಬಿಡುಗಡೆ ದಿನಾಂಕದ ಬಗ್ಗೆ ಮಾಹಿತಿ ಇಲ್ಲ.
ಅಯನ್ ಮುಖರ್ಜಿ ನಿರ್ದೇಶನದಲ್ಲಿ ತಯಾರಾಗಿರುವ ಶಂಶೇರಾ ಚಿತ್ರದಲ್ಲಿ ಸಂಜಯ್ ದತ್, ವಾಣಿ ಕಪೂರ್ ಹಾಗೂ ರಣ್ವೀರ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾಸ್ತ್ರ ಚಿತ್ರದಲ್ಲಿ ಮೊಟ್ಟ ಮೊದಲ ಸಲ ಆಲಿಯಾ ಭಟ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಇದರ ಜೊತೆಗೆ 'ಅರ್ಜುನ್ ರೆಡ್ಡಿ' ಖ್ಯಾತಿ ಸಂದೀಪ್ ವಂಗಾ ರೆಡ್ಡಿ ನಿರ್ದೇಶನದ 'ಅನಿಮಲ್' ಚಿತ್ರ ಹಾಗೂ ಲವ್ ರಂಜನ್ ಅವರ ಇನ್ನು ಹೆಸರಿಡದ ಹೊಸ ಪ್ರಾಜೆಕ್ಟ್ನಲ್ಲಿ ರಣ್ಬೀರ್ ಕಪೂರ್ ನಟಿಸುತ್ತಿದ್ದಾರೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm