ಬ್ರೇಕಿಂಗ್ ನ್ಯೂಸ್
12-03-21 11:39 am Source: FILMIBEAT ಸಿನಿಮಾ
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದ ಶೀರ್ಷಿಕೆ ಮತ್ತು ಮೊದಲ ನೋಟ ಬಿಡುಗಡೆಯಾಗಿದೆ. ಬಹುನಿರೀಕ್ಷೆಯ ಸಿನಿಮಾಗೆ 'ಹರಿ ಹರ ವೀರ ಮಲ್ಲು' ಎಂದು ಹೆಸರಿಡಲಾಗಿದೆ. ಶಿವರಾತ್ರಿ ಹಬ್ಬದ ವಿಶೇಷವಾಗಿ ಸಿನಿಮಾತಂಡ ಚಿತ್ರದ ಶೀರ್ಷಿಕೆ ಬಿಡುಗೆ ಮತ್ತು ಮೊದಲ ನೋಟ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದ್ದಾರೆ.
ನಿರ್ದೇಶಕ ಕ್ರಿಶ್ ಮತ್ತು ಪವನ್ ಕಲ್ಯಾಣ್ ಪ್ಯಾನ್ ಇಂಡಿಯಾ ಸಿನಿಮಾ ಕಳೆದ ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿತ್ತು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಇದೀಗ ಹರಿ ಹರ ವೀರ ಮಲ್ಲು ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಪವನ್ ಕಲ್ಯಾಣ್ ಪ್ಯಾನ್
ಇಂಡಿಯಾ ಸಿನಿಮಾಗೆ ನಾಯಕಿ ಫಿಕ್ಸ್: ಯಾರದು? ಹರಿ ಹರ ಮಲ್ಲು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ತಿಂಗಳ ಮೇಲಾಗಿದೆ. ಇತ್ತೀಚಿಗಷ್ಟೆ ಪವನ್ ಕಲ್ಯಾಣ್ ಚಿತ್ರೀಕರಣ ಸೆಟ್ ನಿಂದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. 17ನೇ ಶತಮಾನದ ವಾಸ್ತುಶಿಲ್ಪ ಹೋಲುವ ಸೆಟ್ ಗಳನ್ನು ನಿರ್ಮಿಸಲಾಗಿದ್ದು, ಚಿತ್ರೀಕರಣ ಮಾಡಲಾಗುತ್ತಿದೆ.
ಈ ಐತಿಹಾಸಿಕ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಚಿತ್ರದಲ್ಲಿ ಪವನ್ ಕಲ್ಯಾಣ್ ಗೆ ನಾಯಕಿಯಾಗಿ ನಿಧಿ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿಧಿ ಅಗರ್ವಾಲ್ ಬಹಿರಂಗ ಪಡಿಸಿದ್ದರು. 'ನಾನು ಪವನ್ ಕಲ್ಯಾಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ನನ್ನ ಕನಸು ನನಸಾಗಿದೆ. ಇದು ನನ್ನ 9ನೇ ಸಿನಿಮಾ. ಇದನ್ನ ನಾನು ಗೋಲ್ಡನ್ ಸಿನಿಮಾವಾಗಿ ನೋಡುತ್ತೇನೆ' ಎಂದು ಹೇಳುವ ಮೂಲಕ ಪವನ್ ಕಲ್ಯಾಣ್ ಜೊತೆ ನಟಿಸುತ್ತಿರುವ ಮಾಹಿತಿ ಬಿಚ್ಚಿಟ್ಟಿದ್ದರು.
ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಜುಲೈನಲ್ಲಿ ಚಿತ್ರೀಕರಣ ಮುಗಿಸುವ ನಿರ್ಧಾರ ಮಾಡಿದ್ದಾರೆ. ಇನ್ನು ಚಿತ್ರದ ವಿ ಎಫ್ ಎಕ್ಸ್ ಕೆಲಗಳು ಜಾಸ್ತಿ ಇರುವ ಕಾರಣ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಹಾಲಿವುಡ್ ನ ಖ್ಯಾತ ಗ್ರಾಫಿಕ್ಸ್ ಡಿಸೈನರ್ಸ್ ಹರಿ ಹರ ಮಲ್ಲು ಸಿನಿಮಾಗೆ ಗ್ರಾಫಿಕ್ಸ್ ಕೆಲಸ ಮಾಡುತ್ತಿದ್ದಾರೆ.
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm