ಬ್ರೇಕಿಂಗ್ ನ್ಯೂಸ್
12-03-21 11:39 am Source: FILMIBEAT ಸಿನಿಮಾ
ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾದ ಶೀರ್ಷಿಕೆ ಮತ್ತು ಮೊದಲ ನೋಟ ಬಿಡುಗಡೆಯಾಗಿದೆ. ಬಹುನಿರೀಕ್ಷೆಯ ಸಿನಿಮಾಗೆ 'ಹರಿ ಹರ ವೀರ ಮಲ್ಲು' ಎಂದು ಹೆಸರಿಡಲಾಗಿದೆ. ಶಿವರಾತ್ರಿ ಹಬ್ಬದ ವಿಶೇಷವಾಗಿ ಸಿನಿಮಾತಂಡ ಚಿತ್ರದ ಶೀರ್ಷಿಕೆ ಬಿಡುಗೆ ಮತ್ತು ಮೊದಲ ನೋಟ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚಿಸಿದ್ದಾರೆ.
ನಿರ್ದೇಶಕ ಕ್ರಿಶ್ ಮತ್ತು ಪವನ್ ಕಲ್ಯಾಣ್ ಪ್ಯಾನ್ ಇಂಡಿಯಾ ಸಿನಿಮಾ ಕಳೆದ ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಿತ್ತು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಇದೀಗ ಹರಿ ಹರ ವೀರ ಮಲ್ಲು ಆಗಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಪವನ್ ಕಲ್ಯಾಣ್ ಪ್ಯಾನ್
ಇಂಡಿಯಾ ಸಿನಿಮಾಗೆ ನಾಯಕಿ ಫಿಕ್ಸ್: ಯಾರದು? ಹರಿ ಹರ ಮಲ್ಲು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ತಿಂಗಳ ಮೇಲಾಗಿದೆ. ಇತ್ತೀಚಿಗಷ್ಟೆ ಪವನ್ ಕಲ್ಯಾಣ್ ಚಿತ್ರೀಕರಣ ಸೆಟ್ ನಿಂದ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. 17ನೇ ಶತಮಾನದ ವಾಸ್ತುಶಿಲ್ಪ ಹೋಲುವ ಸೆಟ್ ಗಳನ್ನು ನಿರ್ಮಿಸಲಾಗಿದ್ದು, ಚಿತ್ರೀಕರಣ ಮಾಡಲಾಗುತ್ತಿದೆ.
ಈ ಐತಿಹಾಸಿಕ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಮತ್ತು ಕುತೂಹಲ ಹೆಚ್ಚಾಗಿದೆ. ಚಿತ್ರದಲ್ಲಿ ಪವನ್ ಕಲ್ಯಾಣ್ ಗೆ ನಾಯಕಿಯಾಗಿ ನಿಧಿ ಅಗರ್ವಾಲ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸ್ವತಃ ನಿಧಿ ಅಗರ್ವಾಲ್ ಬಹಿರಂಗ ಪಡಿಸಿದ್ದರು. 'ನಾನು ಪವನ್ ಕಲ್ಯಾಣ್ ಜೊತೆ ಸಿನಿಮಾ ಮಾಡುತ್ತಿದ್ದೇನೆ. ನನ್ನ ಕನಸು ನನಸಾಗಿದೆ. ಇದು ನನ್ನ 9ನೇ ಸಿನಿಮಾ. ಇದನ್ನ ನಾನು ಗೋಲ್ಡನ್ ಸಿನಿಮಾವಾಗಿ ನೋಡುತ್ತೇನೆ' ಎಂದು ಹೇಳುವ ಮೂಲಕ ಪವನ್ ಕಲ್ಯಾಣ್ ಜೊತೆ ನಟಿಸುತ್ತಿರುವ ಮಾಹಿತಿ ಬಿಚ್ಚಿಟ್ಟಿದ್ದರು.
ಸದ್ಯ 40ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಜುಲೈನಲ್ಲಿ ಚಿತ್ರೀಕರಣ ಮುಗಿಸುವ ನಿರ್ಧಾರ ಮಾಡಿದ್ದಾರೆ. ಇನ್ನು ಚಿತ್ರದ ವಿ ಎಫ್ ಎಕ್ಸ್ ಕೆಲಗಳು ಜಾಸ್ತಿ ಇರುವ ಕಾರಣ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಹಾಲಿವುಡ್ ನ ಖ್ಯಾತ ಗ್ರಾಫಿಕ್ಸ್ ಡಿಸೈನರ್ಸ್ ಹರಿ ಹರ ಮಲ್ಲು ಸಿನಿಮಾಗೆ ಗ್ರಾಫಿಕ್ಸ್ ಕೆಲಸ ಮಾಡುತ್ತಿದ್ದಾರೆ.
This News Article Is A Copy Of FILMIBEAT
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm