ಬ್ರೇಕಿಂಗ್ ನ್ಯೂಸ್
13-03-21 12:51 pm Source: FILMIBEAT ಸಿನಿಮಾ
'ಹೀರೋ' ರಿಷಬ್ ಶೆಟ್ಟಿ ಸಿನಿಮಾ ಪ್ರಚಾರಕ್ಕಾಗಿ ಶಿವಮೊಗ್ಗದ ಕಾಲೇಜುಗಳಿಗೆ ಭೇಟಿ ನೀಡಿದರು. ಈ ಸಮಯ ವಿದ್ಯಾರ್ಥಿಗಳು ಸೆಲ್ಫಿಗಾಗಿ ಮುಗಿಬಿದ್ದರು. ರಿಷಬ್ ಶೆಟ್ಟಿ ಜೊತೆಗೆ ಸಿನಿಮಾದಲ್ಲಿ ನಟಿಸಿರುವ ಇತರ ಕಲಾವಿದರೂ ಇದ್ದರು.
ಶಿವಮೊಗ್ಗದ ಜೆಎನ್ಎನ್ಸಿಇ ಕಾಲೇಜು, ಎಜುರೈಟ್, ಡಿವಿಎಸ್ ಕಾಲೇಜು ಮತ್ತು ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಿನಿಮಾದ ಪ್ರಮೋಷನ್ ನಡೆಸಲಾಯಿತು. ಆ ಅನಿಷ್ಟ ಈಗ ನಮ್ಮ ಬುಡಕ್ಕೆ ಬಂದಿದೆ: ರಿಷಬ್ ಶೆಟ್ಟಿ ಆಕ್ರೋಶ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರನ್ನು ಕಣ್ತುಂಬಿಕೊಳ್ಳಲು ವಿದ್ಯಾರ್ಥಿಗಳು ಮುಗಿಬಿದ್ದರು.
ವಿದ್ಯಾರ್ಥಿಗಳ ಜೊತೆಗೆ ನಟರು ಸಂವಾದ ನಡೆಸಿದರು, ಹಾಡು, ಡೈಲಾಗ್ ಹೇಳಿ ರಂಜಿಸಿದರು. ಈ ವೇಳೆ ನಟರೊಂದಿಗೆ ಸೆಲ್ಫಿಗೂ ವಿದ್ಯಾರ್ಥಿಗಳು ಮುಗಬಿದ್ದರು.
ಶಿವಮೊಗ್ಗ ಮಾರ್ಡನ್ ಚಿತ್ರಮಂದಿರ ಮತ್ತು ಭಾರತ್ ಸಿನಿಮಾಸ್ನಲ್ಲಿ ಪ್ರೇಕ್ಷಕರ ಜೊತೆಗೆ 'ಹೀರೋ' ಸಿನಿಮಾ ವೀಕ್ಷಿಸಿದರು. ಭಾರತ್ ಸಿನಿಮಾಸ್ನಲ್ಲಿ ಶಿವಮೊಗ್ಗದ ಬಂಟರ ಸಂಘದ ವತಿಯಿಂದ ರಿಷಬ್ ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ನಟ ಸಂತೋಷ್ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.
ರಿಷಬ್ ಶೆಟ್ಟಿ ನಿರ್ಮಾಣ ಮಾಡಿ ನಟಿಸಿರುವ 'ಹೀರೋ' ಸಿನಿಮಾ ಮಾರ್ಚ್ 5 ರಂದು ಬಿಡುಗಡೆ ಆಗಿತ್ತು. ಸಿನಿಮಾವನ್ನು ಭರತ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ ಗಾನವಿ ನಾಯಕಿಯಾಗಿ ನಟಿಸಿದ್ದಾರೆ. ಕೊರೊನಾ ಸಮಯದಲ್ಲಿ ಕೆಲವೇ ಮಂದಿ ಸೇರಿ ಕೆಲವೇ ದಿನಗಳಲ್ಲಿ ನಿರ್ಮಿಸಿದ ಸಿನಿಮಾ ಇದು.
This News Article Is A Copy Of FILMIBEAT
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm