ಬ್ರೇಕಿಂಗ್ ನ್ಯೂಸ್
20-08-20 01:45 pm Headline Karnataka News Network ಸಿನಿಮಾ
ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm