ಬ್ರೇಕಿಂಗ್ ನ್ಯೂಸ್
20-08-20 01:45 pm Headline Karnataka News Network ಸಿನಿಮಾ
ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm