ಬ್ರೇಕಿಂಗ್ ನ್ಯೂಸ್
20-08-20 01:45 pm Headline Karnataka News Network ಸಿನಿಮಾ
ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm