ಬ್ರೇಕಿಂಗ್ ನ್ಯೂಸ್
20-08-20 01:45 pm Headline Karnataka News Network ಸಿನಿಮಾ
ಫ್ಯಾಂಟಮ್’ ಸದ್ಯ ಸ್ಯಾಂಡಲ್ವುಡ್ನಲ್ಲಿ ತುಂಬಾನೇ ನಿರೀಕ್ಷೆ ಮೂಡಿಸಿರೊ ಸಿನಿಮಾ. ಚಿತ್ರದ ಕ್ಯಾರೆಕ್ಟರ್ಗಳನ್ನ ಪರಿಚಯಿಸೊ ಮೂಲಕ ದಿನೇ ದಿನೇ ಫ್ಯಾಂಟಮ್ ಫ್ಯಾನ್ಸ್ ಗಳಲ್ಲಿ ಕುತೂಹಲ ಮೂಡಿಸುತ್ತಿದೆ. ಈಗಾಗಲೇ ಕಿಚ್ಚ ಸುದೀಪ್ ಹಾಗೂ ನಿರೂಪ್ ಭಂಡಾರಿಯವರ ಪಾತ್ರಗಳನ್ನ ‘ಫ್ಯಾಂಟಮ್’ ಚಿತ್ರತಂಡ ಪರಿಚಯಿಸಿದೆ. ಈಗ ಚಿತ್ರದ ನಾಯಕಿಯನ್ನ ತಂಡ ಪರಿಚಯಿಸಿದೆ. ನಿರೂಪ್ ಭಂಡಾರಿಗೆ ನಾಯಕಿಯಾಗಿ ನೀತಾ ಅಶೋಕ್ ಚಿತ್ರದಲ್ಲಿ ನಟಿಸುತ್ತಿದ್ದು, ಈಕೆ ‘ಸಂಜೀವ್ ಗಾಂಭೀರ’ನ ಜೋಡಿ ‘ಪನ್ನ’ ಎಂದು ಚಿತ್ರತಂಡ ಪರಿಚಯಿಸಿದೆ.
ಕನ್ನಡದ ಕಿರುತೆರೆ ನಟಿ ನೀತಾ ಅಶೋಕ್ ಫ್ಯಾಂಟಮ್ ಚಿತ್ರದಲ್ಲಿ ‘ಪನ್ನ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಸಲಿಗೆ ಪಾತ್ರದ ಹೆಸರು ‘ಅಪರ್ಣ ಬಳ್ಳಾಲ್.’ ಮೊದಲ ಬಾರಿ ಸಿಲ್ವರ್ ಸ್ಕ್ರೀನ್ ಮೇಲೆ ನೀತಾ ಕಾಣಿಸಿಕೊಳ್ಳಲಿದ್ದಾರೆ. ನೀತಾ ಅಶೋಕ್ ಬಗ್ಗೆ ಚಿತ್ರದ ನಾಯಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಿವೀಲ್ ಮಾಡಿದ್ದಾರೆ.
ಫ್ಯಾಂಟಮ್ ಚಿತ್ರದ ಒಂದು ಸುಂದರವಾದ ಪಾತ್ರ ಅಪರ್ಣ ಬಳ್ಳಾಲ್ ಅಕ ಪನ್ನ. ಪನ್ನ ಬಾಂಬೆಯಲ್ಲಿ ಹುಟ್ಟಿ ಬೆಳೆದಿರೋದ್ರಿಂದ, ಅವಳಿಗೆ ಹಿಂದಿ ಮಿಶ್ರಿತ ಕನ್ನಡ ಮಾತಾಡಿ ಅಭ್ಯಾಸ. ಅವಳು ತುಂಬಾ ಅಡ್ವೆಂಚರಸ್ ನೇಚರ್ ಇರುವವಳು. ಹಾಗೇ ಎಲ್ಲವನ್ನೂ ತಿಳಿದುಕೊಳ್ಳಬೇಕು ಅನ್ನೋ ಕುತೂಹಲ ಇರುವ ಹುಡುಗಿ. ಈ ಪಾತ್ರವನ್ನ ನಿರ್ವಹಿಸುತ್ತಿರುವವರು ನೀತಾ ಅಶೋಕ್. ಈ ಚಿತ್ರದ ಮೂಲಕ ಮೊದಲ ಬಾರಿ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ತಿದ್ದಾರೆ. ನೀತಾ ವೆಲ್ಕಮ್ ಟು ದಿ ವರ್ಲ್ಡ್ ಆಫ್ ಫ್ಯಾಂಟಮ್’ ಅಂತ ನಿರ್ದೇಶಕ ಅನೂಪ್ ಭಂಡಾರಿ ನೀತಾ ಪಾತ್ರವನ್ನ ಪರಿಚಯಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm