ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm