ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm