ಬ್ರೇಕಿಂಗ್ ನ್ಯೂಸ್
19-03-21 01:38 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ನ ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕಬ್ಜ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. k
ಈ ನಡುವೆ ರಿಯಲ್ ಸ್ಟಾರ್ ನಿರ್ದೇಶಕ ಶಶಾಂಕ್ ಜೊತೆ ಸಿನಿಮಾ ಮಾಡಲು ತಯಾರಿ ನಡೆಸುತ್ತಿದ್ದಾರೆ. ಶಶಾಂಕ್ ಮತ್ತು ಉಪೇಂದ್ರ ಸಿನಿಮಾ ಅನೌನ್ಸ್ ಆಗಿ ಎರಡು ವರ್ಷಗಳಾಗಿದೆ. ಇನ್ನು ಕೂಡ ಸಿನಿಮಾ ಪ್ರಾರಂಭವಾಗಿಲ್ಲ. ಸಿನಿಮಾ ನಿಂತೋಯಿತಾ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇತ್ತೀಚಿಗಷ್ಟೆ ಸಿನಿಮಾತಂಡ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭಿಸುವುದಾಗಿ ಹೇಳುವ ಮೂಲಕ ಸಿನಿಮಾ ಶುರುವಾಗುವ ಸೂಚನೆ ನೀಡಿದ್ದರು. ರಿಯಲ್ ಸ್ಟಾರ್ ಉಪೇಂದ್ರ ಮತ್ತು ಶಶಾಂಕ್ ಸಿನಿಮಾ ಕತೆ ಏನಾಯಿತು? ಇಲ್ಲಿದೆ ವಿವರ ಇದೀಗ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ.
ಉಪೇಂದ್ರ ಜೊತೆ ನಾಯಕಿಯಾಗಿ ಹರಿಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಸಿನಿಮಾಗೆ ರುಕ್ಮಿಣಿ ವಸಂತ್ ಮತ್ತು ನಿಶ್ವಿಕಾ ಆಯ್ಕೆಯಾಗಿದ್ದರು. ಆದರೆ ರುಕ್ಮಿಣಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
ರುಕ್ಮಿಣಿ ಜಾಗಕ್ಕೆ ಹರಿಪ್ರಿಯಾ ಬಂದಿದ್ದಾರೆ. ಅಂದ ಹಾಗೆ ಸಿನಿಮಾದಲ್ಲಿ ಇಬ್ಬರು ನಾಯಕಿಯರು ಇದ್ದು, ನಿಶ್ವಿಕಾ ನಟಿಸುವುದು ಬಹುತೇಕ ಖಚಿತವಾಗಿದೆ. ಇನ್ನೂ ಈ ಚಿತ್ರದ ಶೀರ್ಷಿಕೆ ಅಂತಿಮವಾಗಿಲ್ಲ. ಕಬ್ಜ ಸಿನಿಮಾದ ಚಿತ್ರೀಕರಣ ಮುಗಿಯುತ್ತಿದ್ದಂತೆ ಉಪೇಂದ್ರ ಶಶಾಂಕ್ ಜೊತೆ ಸಿನಿಮಾ ಪ್ರಾರಂಭ ಮಾಡಲಿದ್ದಾರೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am