ಬ್ರೇಕಿಂಗ್ ನ್ಯೂಸ್
23-03-21 11:35 am SOURCE : NEWS 18 KANNADA ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಅನ್ನೋ ಸುದ್ದಿಯನ್ನು ಇತ್ತೀಚೆಗೆಷ್ಟೆ ಲಲಿತಾ ನಾಯಕ್ ಅವರು ಬಹಿರಂಗಗೊಳಿಸಿದ್ದರು.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಹೇಳುವ ಮೂಲಕ ತಮಗೆ ಬಂದಿರುವ ಅನಾಮಧೇಯ ಪತ್ರದ ಬಗ್ಗೆಯೂ ಹೇಳಿಕೊಂಡಿದ್ದರು.
ತನ್ನನ್ನು ಮೇ 1ರಂದು ಕೊಲೆ ಮಾಡುವುದಾಗಿ ಹಾಗೂ ಶಿವರಾಜ್ಕುಮಾರ್ ಸೇರಿದಂತೆ ಇರತರರನ್ನು ಕೊಲೆ ಮಾಡುವುದಾಗಿಯೂ ಆ ಪತ್ರದಲ್ಲಿ ಬರೆಯಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿಯೂ ಲಲಿತಾ ನಾಯಕ್ ಹೇಳಿಕೊಂಡಿದ್ದರು. ಈ ಕಾರಣದಿಂದಲೇ ಕಳೆದ ನಾಲ್ಕು ದಿನಗಳಿಂದ ಶಿವರಾಜ್ ಕುಮಾರ್ ಅವರ ಮನೆಗೆ ಭದ್ರತೆ ನೀಡಲಾಗಿದೆ.
ಎರಡು ಪಾಳಯಗಳಲ್ಲಿ ನಾಲ್ಕು ಪೊಲೀಸರು ಹಾಗೂ ಗನ್ ಮ್ಯಾನ್ ನಿಯೋಜನೆ ಮಾಡಲಾಗಿದೆ. ಕಳೆದ ನಾಲ್ಕು ದಿನಗಳಿಂದ ಶಿವರಾಜ್ ಕುಮಾರ್ ಮನೆಯ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ. ಈ ಸುದ್ದಿಗೆ ಹೆಚ್ಚು ಒತ್ತು ನೀಡೋದು ಬೇಡ ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗಷ್ಟೆ ಶಿವಣ್ಣ ಅವರ ಮುಂದಿನ ಸಿನಿಮಾ ವೇದ ಚಿತ್ರದ ಪೋಸ್ಟರ್ ರಿಲೀಸ್ ಆಗಿತ್ತು.
This News Article Is A Copy Of NEWS 18 KANNADA
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm