ಬ್ರೇಕಿಂಗ್ ನ್ಯೂಸ್
21-08-20 03:30 pm Mysore Reporter ಸಿನಿಮಾ
ಮೈಸೂರು: ಸ್ಯಾಂಡಲ್ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅರಮನೆ ನಗರಿಯಲ್ಲಿ ಆನೆಯೊಂದನ್ನು ದತ್ತು ಪಡೆದಿದ್ದಾರೆ.
ಹೌದು. ಶಿವಣ್ಣ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ‘ಪಾರ್ವತಿ’ ಎಂಬ ಹೆಸರಿನ ಆನೆಯನ್ನು 75 ಸಾವಿರ ನೀಡಿ ದತ್ತು ಪಡೆದುಕೊಂಡಿದ್ದಾರೆ. ಒಂದು ವರ್ಷದ ಅವಧಿಗೆ ಅಂದರೆ ಆಗಸ್ಟ್ 19 2020 ರಿಂದ 2012 ಆಗಸ್ಟ್ 19ರವರೆಗೆ ಈ ಆನೆಯನ್ನು ನಟ ದತ್ತು ಸ್ವೀಕರಿಸಿದ್ದಾರೆ.
ಈ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೃಗಾಲಯದಿಂದ ಸಾಕಷ್ಟು ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ. ನಟ ಚಿಕ್ಕಣ್ಣ, ದೇವರಾಜ್,ಸೃಜನ್ ಲೋಕೇಶ್ ಸೇರಿ ಕ್ರಿಕೆಟರ್ಸ್ ಹಾಗೂ ಹಲವು ರಾಜಕಾರಣಿಗಳೂ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ.
ಸದ್ಯ ಶಿವಣ್ಣ ಅವರು ಲಾಕ್ಡೌನ್ ನಂತರ ಶೂಟಿಂಗ್ ಆರಂಭಿಸಿದ್ದಾರೆ. ಭಜರಂಗಿ 2 ಚಿತ್ರೀಕರಣಕ್ಕೆ ಸೆಂಚುರಿ ಸ್ಟಾರ್ ಬಣ್ಣ ಹಚ್ಚಿದ್ದಾರೆ. ಟೀಂ ಕರ್ನಾಟಕದಲ್ಲಿ ಶೂಟಿಂಗ್ ಶುರು ಮಾಡಿದೆ. ಹರ್ಷ ಸಾರಥ್ಯದಲ್ಲಿ ಜಯಣ್ಣ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಚಿತ್ರೀಕರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಚಾಲನೆ ಕೊಡಲಾಗಿದೆ.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm