ಬ್ರೇಕಿಂಗ್ ನ್ಯೂಸ್
25-03-21 01:37 pm Source: FILMIBEAT ಸಿನಿಮಾ
ಗಂಗೂಬಾಯಿ ಕಾಥಿಯಾವಾಡಿ ಸಿನಿಮಾ ಸಂಬಂಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಟಿ ಅಲಿಯಾ ಭಟ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್ ನೀಡಿದೆ. ಅಲಿಯಾ ಭಟ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಅವರನ್ನು ಮೇ 21ರಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಕೋರಲಾಗಿದೆ.
ಗಂಗೂಬಾಯಿ ದತ್ತು ಪುತ್ರ ಎಂದು ಹೇಳಿಕೊಳ್ಳುತ್ತಿರುವ ಬಾಬು ರಾವ್ ಷಾ ಚಿತ್ರತಂಡದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಗಂಗೂಬಾಯಿ ಕಾಥಿಯಾವಾಡಿ ಚಿತ್ರವು ಹುಸೈನ್ ಜೈದಿ ಎನ್ನುವವರು ಬರೆದ 'ಮಾಫಿಯಾ ಕ್ವೀನ್ ಆಫ್ ಮುಂಬೈ' ಪುಸ್ತಕವನ್ನು ಆಧರಿಸಿ ಮಾಡಲಾಗುತ್ತಿದೆ.
ಈ ಪುಸ್ತಕದಲ್ಲಿ ಗಂಗೂಬಾಯಿ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಅವರ ಪ್ರತಿಷ್ಠೆಗೆ ಕಳಂಕ ತರಲಾಗಿದೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದೆ ಎಂದು ಬಾಬು ರಾವ್ ಷಾ ಆರೋಪಿಸಿದ್ದಾರೆ. ಈ ಪುಸ್ತಕವನ್ನು ಆಧರಿಸಿ ಸಿನಿಮಾ ಮಾಡುತ್ತಿರುವ ನಿರ್ದೇಶಕ ಮತ್ತು ನಟಿಯರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.
ಈ ಮೊದಲು ಬಾಬು ರಾವ್ ಷಾ, ಪುಸ್ತಕವನ್ನು ಪ್ರಕಟಿಸದಂತೆ ಲೇಖಕರ ವಿರುದ್ಧ ಮುಂಬೈ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಬಾಬು ರಾವ್ ತಾವೆ ಗಂಗೂಬಾಯಿ ಅವರ ದತ್ತು ಪುತ್ರ ಎಂದು ದೃಢೀಕರಿಸಲು ಯಾವುದೇ ಆಧಾರಗಳಿಲ್ಲ. ಹೇಗೆ ಆರೋಪ ಮಾಡುತ್ತಾರೆ ಎಂದು ಲೇಖಕರು ಮತ್ತು ಸಿನಿಮಾ ನಿರ್ಮಾಪಕರು ನ್ಯಾಯಾಲಯಕ್ಕೆ ಸೂಚಿಸಿದ್ದಾರೆ. ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದಲ್ಲಿ ಅಲಿಯಾ ಭಟ್ ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ಕ್ಕೆ ತೆರೆಗೆ ಬರುತ್ತಿದೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am