ಬ್ರೇಕಿಂಗ್ ನ್ಯೂಸ್
28-03-21 03:27 pm Source: FILMIBEAT Manjunatha C ಸಿನಿಮಾ
66ನೇ ಫಿಲಂ ಫೇರ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 2020 ರಲ್ಲಿ ಹಿಂದಿಯಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು, ನಟ-ನಟಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ. ತಾಪ್ಸಿ ಪನ್ನು ನಟನೆಯ 'ತಪ್ಪಡ್' ಸಿನಿಮಾಕ್ಕೆ ಸಿಂಹಪಾಲು ದೊರೆತಿದೆ. ಅಗಲಿದ ತಾರೆ ಇರ್ಫಾನ್ ಖಾನ್ಗೆ ಎರಡು ಪ್ರಶಸ್ತಿಗಳನ್ನು ಸಕಾರಣವಾಗಿಯೇ ನೀಡಲಾಗಿದೆ. ಪ್ರಶಸ್ತಿ ಗಳಿಸಿದ ಸಿನಿಮಾ, ನಟ-ನಟಿ, ತಂತ್ರಜ್ಞರ ಪೂರ್ಣ ಪಟ್ಟಿ ಇಲ್ಲಿದೆ.
ಜೀವಮಾನ ಸಾಧನೆ: ಇರ್ಫಾನ್ ಖಾನ್
ಅತ್ಯುತ್ತಮ ಸಿನಿಮಾ: ತಪ್ಪಡ್
ಅತ್ಯುತ್ತಮ ನಿರ್ದೇಶಕ: ಓಂ ರಾವತ್ (ತಾನಾಜಿ)
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಈಬ್ ಅಲೈ ಊ
ಅತ್ಯುತ್ತಮ ನಟ: ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಮ್)
ಅತ್ಯುತ್ತಮ ನಟಿ: ತಾಪ್ಸಿ ಪನ್ನು (ತಪ್ಪಡ್)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಅಮಿತಾಬ್ ಬಚ್ಚನ್ (ಗುಲಾಬೊ ಸಿತಾಬೊ)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ತಿಲೋತ್ತಮಾ ಶೋಮೆ (ಸರ್)
ಅತ್ಯುತ್ತಮ ಪೋಷಕ ನಟ: ಸೈಫ್ ಅಲಿ ಖಾನ್ (ತಾನಾಜಿ)
ಅತ್ಯುತ್ತಮ ಪೋಷಕ ನಟಿ: ಫಾರೋಕ್ ಜಫ್ಪರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಕತೆ: ಅನುಭವ್ ಸಿನ್ಹಾ, ಮೃಣ್ಮಯಿ ಲಘು ವೈಕುಲ್ (ತಪ್ಪಡ್)
ಅತ್ಯುತ್ತಮ ಚಿತ್ರಕತೆ: ರೊಹೇನಾ ಗೀರಾ (ಸರ್)
ಅತ್ಯುತ್ತಮ ಸಂಭಾಷಣೆ: ಜೂಹಿ ಚತುರ್ವೇದಿ (ಗುಲಾಬೊ ಸಿತಾಬೊ)
ಅತ್ಯುತ್ತಮ ಡೆಬ್ಯೂಟ್ ನಿರ್ದೇಶಕ: ಆಲ್ಯಾ ಎಫ್ (ಜವಾನಿ ಜಾನೇಮನ್), ರಾಜೇಶ್ ಕೃಷ್ಣನ್ (ಲೂಟ್ಕೇಸ್)
ಅತ್ಯುತ್ತಮ ಸಂಗೀತ: ಪ್ರೀತಂ (ಲೂಡೊ)
ಅತ್ಯುತ್ತಮ ಗೀತ ಸಾಹಿತ್ಯ: ಗುಲ್ಜಾರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಗಾಯಕ: ರಾಘವ್ ಚೈತನ್ಯ (ತಪ್ಪಡ್)
ಅತ್ಯುತ್ತಮ ಗಾಯಕಿ: ಅಸೀಸ್ ಕೌರ್ (ಮಲಂಗ್)
ಸಾಹಸ ನಿರ್ದೇಶನ: ರಾಮಜಾನ್ ಬುಲೂಟ್, ಆಶಿಶ್ ಯಾದವ್ (ತಾನಾಜಿ)
ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಾಖಡೆ (ತಪ್ಪಡ್)
ಸಿನಿಮಾಟೊಗ್ರಫಿ: ಅವಿಕ್ ಮುಖ್ಯೋಪಾಧ್ಯಾಯ (ಗುಲಾಬೊ ಸಿತಾಬೊ)
ವಸ್ತ್ರಾಲಂಕಾರ, ಮೇಕಪ್: ವೀರ ಕಪೂರ್ ಈ (ಗುಲಾಬೊ ಸಿತಾಬೊ)
ಅತ್ಯುತ್ತಮ ಸಂಕಲನ: ಯಶ್ ಪುಷ್ಪಾ (ತಪ್ಪಡ್) ಸೌಂಡ್ ಡಿಸೈನ್ : ಕಾಮೋದ್ ಕಾರಾಡೆ (ತಪ್ಪಡ್)
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm