ಬ್ರೇಕಿಂಗ್ ನ್ಯೂಸ್
28-03-21 03:27 pm Source: FILMIBEAT Manjunatha C ಸಿನಿಮಾ
66ನೇ ಫಿಲಂ ಫೇರ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 2020 ರಲ್ಲಿ ಹಿಂದಿಯಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು, ನಟ-ನಟಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ. ತಾಪ್ಸಿ ಪನ್ನು ನಟನೆಯ 'ತಪ್ಪಡ್' ಸಿನಿಮಾಕ್ಕೆ ಸಿಂಹಪಾಲು ದೊರೆತಿದೆ. ಅಗಲಿದ ತಾರೆ ಇರ್ಫಾನ್ ಖಾನ್ಗೆ ಎರಡು ಪ್ರಶಸ್ತಿಗಳನ್ನು ಸಕಾರಣವಾಗಿಯೇ ನೀಡಲಾಗಿದೆ. ಪ್ರಶಸ್ತಿ ಗಳಿಸಿದ ಸಿನಿಮಾ, ನಟ-ನಟಿ, ತಂತ್ರಜ್ಞರ ಪೂರ್ಣ ಪಟ್ಟಿ ಇಲ್ಲಿದೆ.
ಜೀವಮಾನ ಸಾಧನೆ: ಇರ್ಫಾನ್ ಖಾನ್
ಅತ್ಯುತ್ತಮ ಸಿನಿಮಾ: ತಪ್ಪಡ್
ಅತ್ಯುತ್ತಮ ನಿರ್ದೇಶಕ: ಓಂ ರಾವತ್ (ತಾನಾಜಿ)
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಈಬ್ ಅಲೈ ಊ
ಅತ್ಯುತ್ತಮ ನಟ: ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಮ್)
ಅತ್ಯುತ್ತಮ ನಟಿ: ತಾಪ್ಸಿ ಪನ್ನು (ತಪ್ಪಡ್)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಅಮಿತಾಬ್ ಬಚ್ಚನ್ (ಗುಲಾಬೊ ಸಿತಾಬೊ)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ತಿಲೋತ್ತಮಾ ಶೋಮೆ (ಸರ್)
ಅತ್ಯುತ್ತಮ ಪೋಷಕ ನಟ: ಸೈಫ್ ಅಲಿ ಖಾನ್ (ತಾನಾಜಿ)
ಅತ್ಯುತ್ತಮ ಪೋಷಕ ನಟಿ: ಫಾರೋಕ್ ಜಫ್ಪರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಕತೆ: ಅನುಭವ್ ಸಿನ್ಹಾ, ಮೃಣ್ಮಯಿ ಲಘು ವೈಕುಲ್ (ತಪ್ಪಡ್)
ಅತ್ಯುತ್ತಮ ಚಿತ್ರಕತೆ: ರೊಹೇನಾ ಗೀರಾ (ಸರ್)
ಅತ್ಯುತ್ತಮ ಸಂಭಾಷಣೆ: ಜೂಹಿ ಚತುರ್ವೇದಿ (ಗುಲಾಬೊ ಸಿತಾಬೊ)
ಅತ್ಯುತ್ತಮ ಡೆಬ್ಯೂಟ್ ನಿರ್ದೇಶಕ: ಆಲ್ಯಾ ಎಫ್ (ಜವಾನಿ ಜಾನೇಮನ್), ರಾಜೇಶ್ ಕೃಷ್ಣನ್ (ಲೂಟ್ಕೇಸ್)
ಅತ್ಯುತ್ತಮ ಸಂಗೀತ: ಪ್ರೀತಂ (ಲೂಡೊ)
ಅತ್ಯುತ್ತಮ ಗೀತ ಸಾಹಿತ್ಯ: ಗುಲ್ಜಾರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಗಾಯಕ: ರಾಘವ್ ಚೈತನ್ಯ (ತಪ್ಪಡ್)
ಅತ್ಯುತ್ತಮ ಗಾಯಕಿ: ಅಸೀಸ್ ಕೌರ್ (ಮಲಂಗ್)
ಸಾಹಸ ನಿರ್ದೇಶನ: ರಾಮಜಾನ್ ಬುಲೂಟ್, ಆಶಿಶ್ ಯಾದವ್ (ತಾನಾಜಿ)
ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಾಖಡೆ (ತಪ್ಪಡ್)
ಸಿನಿಮಾಟೊಗ್ರಫಿ: ಅವಿಕ್ ಮುಖ್ಯೋಪಾಧ್ಯಾಯ (ಗುಲಾಬೊ ಸಿತಾಬೊ)
ವಸ್ತ್ರಾಲಂಕಾರ, ಮೇಕಪ್: ವೀರ ಕಪೂರ್ ಈ (ಗುಲಾಬೊ ಸಿತಾಬೊ)
ಅತ್ಯುತ್ತಮ ಸಂಕಲನ: ಯಶ್ ಪುಷ್ಪಾ (ತಪ್ಪಡ್) ಸೌಂಡ್ ಡಿಸೈನ್ : ಕಾಮೋದ್ ಕಾರಾಡೆ (ತಪ್ಪಡ್)
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am