ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm