ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am