ಬ್ರೇಕಿಂಗ್ ನ್ಯೂಸ್
30-03-21 03:43 pm Source: FILMIBEAT ಸಿನಿಮಾ
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಚಿತ್ರದ ಟ್ರೈಲರ್ ನೋಡಲು ಸೇರಿದ್ದ ಅಸಂಖ್ಯಾತ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಭಾರಿ ಗದ್ದಲ ಸಂಭವಿಸಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ಟ್ರೈಲರ್ ರಿಲೀಸ್ ಆಗುತ್ತಿದ್ದಂತೆ ಪವನ್ ಕಲ್ಯಾಣ್ ನೋಡಲು ಅಭಿಮಾನಿಗಳು ಒಮ್ಮೆಗೆ ಚಿತ್ರಮಂದಿರದ ಒಳಗೆ ನುಗ್ಗಿದ್ದಾರೆ.
ಈ ಸಮಯದಲ್ಲೇ ತಳ್ಳಾಟ, ನೂಕಾಟ ನಡೆದು ಚಿತ್ರಮಂದಿರದ ಗಾಜಿನ ಗೋಡೆ ಪುಡಿಪುಡಿ ಆಗಿದೆ. ಮಾರ್ಚ್ 29 ಸಂಜೆ 4 ಗಂಟೆಗೆ ಟ್ರೈಲರ್ ಲಾಂಚ್ ಆಗಿದ್ದು, ಈ ವೇಳೆ ನೂಕುನುಗ್ಗಲು ನಡೆದಿದೆ. ಟ್ರೈಲರ್ಗಾಗಿ ಅಭಿಮಾನಿಗಳು ಬೆಳಗ್ಗೆಯಿಂದ ಚಿತ್ರಮಂದಿರದ ಮುಂದೆ ಕ್ಯುನಿಂತಿದ್ದರು. ಪವನ್ ಕಲ್ಯಾಣ್ ಫೋಟೋಗೆ ಪೂಜೆ ಮಾಡಿ ಸಂಭ್ರಮಿಸಿದ್ದಾರೆ.
ಬಳಿಕ 4ಗಂಟೆೆಗೆ ಟ್ರೈಲರ್ ವೀಕ್ಷಣೆಗೆ ಚಿತ್ರಮಂದಿರದ ಒಳಗೆ ನುಗ್ಗಲು ಒಮ್ಮೆಗೆ ಮುಗಿಬಿದ್ದಿದ್ದಾರೆ. ಗಾಜು ಒಡೆದು ಪುಡಿಪುಡಿ ಆದರೂ ಲೆಕ್ಕಿಸದೆ ಅಭಿಮಾನಿಗಳು ಪವನ್ ಕಲ್ಯಾಣ್ ನೋಡಲು ಮುನ್ನುಗ್ಗಿದ್ದಾರೆ. ಹೋಳಿ ಹಬ್ಬದ ಪ್ರಯುಕ್ತ ಚಿತ್ರತಂಡ ವಕೀಲ್ ಸಾಬ್ ಟ್ರೈಲರ್ ರಿಲೀಸ್ ಮಾಡಲು ಸಿನಿಮಾ ಪ್ಲಾನ್ ಮಾಡಿ, ಬಿಡುಗಡೆ ಮಾಡಿದೆ.
ಸಿನಿಮಾ ಜೊತೆಗೆ ರಾಜಕೀಯದಲ್ಲೂ ಸಕ್ರಿಯರಾಗಿರುವ ಪವನ್ ಕಲ್ಯಾಣ್ ಎರಡು ವರ್ಷಗಳ ಬಳಿಕ ತೆರೆಮೇಲೆ ಬರ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ವಕೀಲ್ ಸಾಬ್ ಸದ್ಯದಲ್ಲೇ ತೆರೆಗೆ ಬರಲಿದೆ. ಅಂದಹಾಗೆ ವಕೀಲ್ ಸಾಬ್ ಹಿಂದಿಯ ಅಮಿತಾಬ್ ಬಚ್ಚನ್ ನಟನೆಯ ಪಿಂಕ್ ಸಿನಿಮಾದ ರಿಮೇಕ್.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am