ಬ್ರೇಕಿಂಗ್ ನ್ಯೂಸ್
30-03-21 03:43 pm Source: FILMIBEAT ಸಿನಿಮಾ
ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಚಿತ್ರದ ಟ್ರೈಲರ್ ನೋಡಲು ಸೇರಿದ್ದ ಅಸಂಖ್ಯಾತ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಭಾರಿ ಗದ್ದಲ ಸಂಭವಿಸಿದೆ. ವಿಶಾಖಪಟ್ಟಣಂನ ಸಂಗಮ್ ಶರತ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ಟ್ರೈಲರ್ ರಿಲೀಸ್ ಆಗುತ್ತಿದ್ದಂತೆ ಪವನ್ ಕಲ್ಯಾಣ್ ನೋಡಲು ಅಭಿಮಾನಿಗಳು ಒಮ್ಮೆಗೆ ಚಿತ್ರಮಂದಿರದ ಒಳಗೆ ನುಗ್ಗಿದ್ದಾರೆ.
ಈ ಸಮಯದಲ್ಲೇ ತಳ್ಳಾಟ, ನೂಕಾಟ ನಡೆದು ಚಿತ್ರಮಂದಿರದ ಗಾಜಿನ ಗೋಡೆ ಪುಡಿಪುಡಿ ಆಗಿದೆ. ಮಾರ್ಚ್ 29 ಸಂಜೆ 4 ಗಂಟೆಗೆ ಟ್ರೈಲರ್ ಲಾಂಚ್ ಆಗಿದ್ದು, ಈ ವೇಳೆ ನೂಕುನುಗ್ಗಲು ನಡೆದಿದೆ. ಟ್ರೈಲರ್ಗಾಗಿ ಅಭಿಮಾನಿಗಳು ಬೆಳಗ್ಗೆಯಿಂದ ಚಿತ್ರಮಂದಿರದ ಮುಂದೆ ಕ್ಯುನಿಂತಿದ್ದರು. ಪವನ್ ಕಲ್ಯಾಣ್ ಫೋಟೋಗೆ ಪೂಜೆ ಮಾಡಿ ಸಂಭ್ರಮಿಸಿದ್ದಾರೆ.
ಬಳಿಕ 4ಗಂಟೆೆಗೆ ಟ್ರೈಲರ್ ವೀಕ್ಷಣೆಗೆ ಚಿತ್ರಮಂದಿರದ ಒಳಗೆ ನುಗ್ಗಲು ಒಮ್ಮೆಗೆ ಮುಗಿಬಿದ್ದಿದ್ದಾರೆ. ಗಾಜು ಒಡೆದು ಪುಡಿಪುಡಿ ಆದರೂ ಲೆಕ್ಕಿಸದೆ ಅಭಿಮಾನಿಗಳು ಪವನ್ ಕಲ್ಯಾಣ್ ನೋಡಲು ಮುನ್ನುಗ್ಗಿದ್ದಾರೆ. ಹೋಳಿ ಹಬ್ಬದ ಪ್ರಯುಕ್ತ ಚಿತ್ರತಂಡ ವಕೀಲ್ ಸಾಬ್ ಟ್ರೈಲರ್ ರಿಲೀಸ್ ಮಾಡಲು ಸಿನಿಮಾ ಪ್ಲಾನ್ ಮಾಡಿ, ಬಿಡುಗಡೆ ಮಾಡಿದೆ.
ಸಿನಿಮಾ ಜೊತೆಗೆ ರಾಜಕೀಯದಲ್ಲೂ ಸಕ್ರಿಯರಾಗಿರುವ ಪವನ್ ಕಲ್ಯಾಣ್ ಎರಡು ವರ್ಷಗಳ ಬಳಿಕ ತೆರೆಮೇಲೆ ಬರ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ವಕೀಲ್ ಸಾಬ್ ಸದ್ಯದಲ್ಲೇ ತೆರೆಗೆ ಬರಲಿದೆ. ಅಂದಹಾಗೆ ವಕೀಲ್ ಸಾಬ್ ಹಿಂದಿಯ ಅಮಿತಾಬ್ ಬಚ್ಚನ್ ನಟನೆಯ ಪಿಂಕ್ ಸಿನಿಮಾದ ರಿಮೇಕ್.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm