ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm