ಬ್ರೇಕಿಂಗ್ ನ್ಯೂಸ್
31-03-21 12:02 pm Source: FILMIBEAT Shruthi Gk ಸಿನಿಮಾ
ಸ್ಟಾರ್ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವುದರಲ್ಲಿ ನಿರ್ಮಾಪಕ ಮತ್ತು ನಿರ್ದೇಶಕ ಕರಣ್ ಜೋಹರ್ ಎತ್ತಿದ ಕೈ. ಈಗಾಗಲೇ ಸಾಕಷ್ಟು ಸ್ಟಾರ್ ಕಿಡ್ಗಳನ್ನು ಬಣ್ಣದ ಲೋಕಕ್ಕೆ ಎಂಟ್ರಿ ಕೊಡಿಸಿರುವ ಕರಣ್ ಇದೀಗ ಸೈಫ್ ಅಲಿ ಖಾನ್ ಪುತ್ರನನ್ನು ಬಾಲಿವುಡ್ಗೆ ಕರೆತರುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಸಹ ಇದೇ ಕರಣ್ ಜೋಹರ್. ಅಂದಹಾಗೆ ಸೈಫ್ ಪುತ್ರ ಇಬ್ರಾಹಿಂ ಅಲಿ ಖಾನ್ ಬಣ್ಣದ ಲೋಕಕ್ಕೆ ಎಂಟ್ರಿ ಕೊಡುತ್ತಿರುವುದು ನಾಯಕನಾಗಿ ಅಲ್ಲ, ಬದಲಿಗೆ ಸಹಾಯಕ ನಿರ್ದೇಶಕನಾಗಿ. ಬಹುತೇಕರು ನಾಯಕನಾಗಿ ಮಿಂಚಬೇಕು, ಬೆಳ್ಳಿ ಪರದೆ ಮೇಲೆ ರಾರಾಜಿಸಬೇಕು ಎನ್ನುವ ಕನಸು ಕಂಡಿರುತ್ತಾರೆ. ಆದರೆ ಸೈಫ್ ಪುತ್ರ ನಿರ್ದೇಶಕನಾಗುವ ಕನಸನ್ನು ಹೊತ್ತು ಚಿತ್ರರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ.
ಕರಣ್ ಜೋಹರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಇಬ್ರಾಹಿಂ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಲಿದ್ದಾರೆ. ಅಂದಹಾಗೆ ಕರಣ್ ಮುಂದಿನ ಸಿನಿಮಾ ರಣ್ವೀರ್ ಸಿಂಗ್ ಮತ್ತು ಅಲಿಯಾ ಭಟ್

ಗಲ್ಲಿಬಾಯ್ ಸಿನಿಮಾ ಬಳಿಕ ಅಲಿಯಾ ಮತ್ತು ರಣ್ವೀರ್ ಎರಡನೇ ಬಾರಿ ಒಂದಾಗುತ್ತಿದ್ದಾರೆ. ಗಲ್ಲಿಬಾಯ್ ಸೂಪರ್ ಹಿಟ್ ಆದ ಬಳಿಕ ಈ ಜೋಡಿಯನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳ ಆಸೆಯಂತೆ ಅಲಿಯಾ ಮತ್ತು ರಣ್ವೀರ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಕರಣ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಈ ಚಿತ್ರ ರೊಮ್ಯಾಂಟಿಕ್ ಥ್ರಿಲ್ಲರ್ ಆಗಿದೆಯಂತೆ. ಸದ್ಯ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಕರಣ್ ಮತ್ತು ತಂಡ ಜೂನ್ ಅಥವ ಜುಲೈನಲ್ಲಿ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಅದಕ್ಕೂ ಮೊದಲು ವರ್ಕ್ ಶಾಪ್ ಆಯೋಜಿಸಲಿದ್ದು, ರಣ್ವೀರ್ ಮತ್ತು ಅಲಿಯಾ ಜೊತೆಗೆ ಇಬ್ರಾಹಿಂ ಕೂಡ ಭಾಗಿಯಾಗುತ್ತಿದ್ದಾರೆ. ಅಲಿಯಾ ಮತ್ತು ರಣ್ವೀರ್ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡುವ ಮೂಲಕ ಬಣ್ಣದ ಲೋಕದ ಪಯಣ ಪ್ರಾರಂಭಿಸುತ್ತಾರಾ ಎಂದು ಕಾಯುನೋಡಬೇಕು.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm