ಬ್ರೇಕಿಂಗ್ ನ್ಯೂಸ್
01-04-21 12:12 pm Source: FILMIBEAT Shruthi Gk ಸಿನಿಮಾ
ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಯಾಗಿದ್ದಾರೆ.
2020ನೇ ಸಾಲಿನ 51ನೇ ಫಾಲ್ಕೆ ಪ್ರಶಸ್ತಿ ಇದಾಗಿದೆ. ಸುಮಾರು ನಾಲ್ಕು ದಶಕಗಳಿಗೂ ಅಧಿಕ ಕಾಲ ರಂಜಿಸಿ, ಸ್ಫೂರ್ತಿ ತುಂಬಿರುವ ತಲೈವಾ ರಜನಿಕಾಂತ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ಅವರ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರಿ ಸಂತಸ ತಂದಿದೆ.
ರಜನಿಕಾಂತ್ ಅವರಿಗೆ ಫಾಲ್ಕೆ ಪ್ರಶಸ್ತಿ ಬಂದಿರುವ ಬಗ್ಗೆ ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿದ್ದಾರೆ. ಮಾಹಿತಿ ಹಂಚಿಕೊಳ್ಳುವ ಜೊತೆಗೆ ರಜನಿಕಾಂತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ರಜನಿಕಾಂತ್ 2020 ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ತುಂಬಾ ಸಂತೋಷವಾಗುತ್ತಿದೆ. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರನಾಗಿ ಅವರ ಕೊಡುಗೆ ಅಪಾರ' ಎಂದು ಟ್ವೀಟ್ ಮಾಡಿದ್ದಾರೆ.
ಸಿನಿಮಾ ಕ್ಷೇತ್ರದಲ್ಲಿ ನೀಡುವ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ಜೀವಮಾನ ಸಾಧನೆಗಾಗಿ ಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಿಲ್ಲಿ ಭಾರತ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ. ಪ್ರಶಸ್ತಿ ಸ್ವರ್ಣ ಕಮಲ ಪದಕ, ಶಾಲು ಮತ್ತು 10 ಲಕ್ಷ ನಗದು ಬಹುಮಾನ ಒಳಗೊಂಡಿರುತ್ತದೆ.
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm