ಬ್ರೇಕಿಂಗ್ ನ್ಯೂಸ್
01-04-21 12:36 pm Source: FILMIBEAT Bharath Kumar K ಸಿನಿಮಾ
ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಆಶಿತಾ ಚಂದ್ರಪ್ಪ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ನೀಲಿ, ಜೊತೆ ಜೊತೆಯಲಿ, ರಾಧ ರಮಣ ಅಂತಹ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ನಟಿ ಇಂದು (ಮಾರ್ಚ್ 31) ಸಪ್ತಪದಿ ತುಳಿದಿದ್ದಾರೆ. ರೋಹನ್ ರಾಘವೇಂದ್ರ ಎನ್ನುವವರ ಜೊತೆ ವೈವಾಹಿಕ ಬದುಕು ಆರಂಭಿಸಿರುವ ನಟಿ ಆಶಿತಾ ಚಂದ್ರಪ್ಪಗೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ಕೊರೊನಾ ವೈರಸ್ ಭೀತಿ ಕಾರಣದಿಂದ ಹೆಚ್ಚು ಜನರಿಗೆ ಮದುವೆ ಆಹ್ವಾನ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಹೊಸ ಜೀವನ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
ಆಶಿತಾ ಚಂದ್ರಪ್ಪ ಮದುವೆ ಆಗಿರುವ ರೋಹನ್ ರಾಘವೇಂದ್ರ ಅವರ ಕುರಿತು ಹೆಚ್ಚಾಗಿ ತಿಳಿದಿಲ್ಲ. ಇನ್ನು ಆಶಿತಾ ಅವರ ವಿವಾಹ ಕಾರ್ಯಕ್ರಮದಲ್ಲಿ ಕಿರುತೆರೆ ನಟ ಕಾರ್ತಿಕ್ ಜಯರಾಂ, ನಟಿ ತೇಜಸ್ವಿನಿ ಪ್ರಕಾಶ್, ಜಗನ್ನಾಥ್ ಚಂದ್ರಶೇಖರ್ ಸೇರಿದಂತೆ ಕೆಲವರು ಮಾತ್ರ ಪಾಲ್ಗೊಂಡಿದ್ದರು. ಆಶಿತಾ ಮತ್ತು ರೋಹನ್ ದಂಪತಿಗೆ ನಟ ಜೆಕೆ ಶುಭಕೋರಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಶಿತಾ ಜೊತೆಗಿನ ಫೋಟೋ ಹಂಚಿಕೊಂಡಿರುವ ಕಾರ್ತಿಕ್ ಜಯರಾಂ ''ನಿನ್ನ ದಾಂಪತ್ಯ ಬದುಕು ಸದಾ ಸಂತಸದಿಂದ ಕೂಡಿರಲಿ'' ಎಂದು ಹಾರೈಸಿದ್ದಾರೆ.
ಕಿರುತೆರೆಯಲ್ಲಿ ಮಾತ್ರವಲ್ಲ ಸಿನಿಮಾರಂಗದಲ್ಲಿ ಆಶಿತಾ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರೀತಿಯಿಂದ ಅಣ್ಣ ಎಂದೇ ಕರೆಯುವ ಆಶಿತಾ ಡಿ ಬಾಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
This News Article Is A Copy Of FILMIBEAT
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am