ಬ್ರೇಕಿಂಗ್ ನ್ಯೂಸ್
01-04-21 01:40 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ನ ಖ್ಯಾತ ನಟಿ ಮತ್ತು ಗಾಯಕಿ ಹಾಗೂ ರಾಜಕಾರಣಿ ಕಿರಣ್ ಖೇರ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಚಂಡೀಗಢದ ಸಂಸದೆಯಾಗಿರುವ ಕಿರಣ್ ಖೇರ್ ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಸದ್ಯ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಬಿಜೆಪಿ ಅಧ್ಯಕ್ಷ ಅರುಣ್ ಸೂದ್ ಬಹಿರಂಗ ಪಡಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಸೂದ್, ಕಳೆದ ವರ್ಷದಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಿರಣ್ ಖೇರ್ ಕಳೆದ ವರ್ಷ ನವೆಂಬರ್ನಲ್ಲಿ ತನ್ನ ಚಂಡೀಗಢ್ ನಿವಾಸದಲ್ಲಿ ಎಡಗೈಗೆ ಗಾಯ ಮಾಡಿದ್ದ ಕಿರಣ್ ಖೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಸಮಯದಲ್ಲಿ ಕಿರಣ್ ಖೇರ್ ಅನಾರೋಗ್ಯದಿಂದ ಬಳಲುತ್ತಿದ್ದ ಬಗ್ಗೆ ಬಹಿರಂಗವಾಗಿದೆ. ಬಳಿಕ ಅವರು ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿರುವ ಕಿರಣ್ ಖೇರ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆಗಾಗ ಕೋಕಿಲಾಬೆನ್ ಆಸ್ಪತ್ರೆಗೆ ಭೇಟಿ ಆರೋಗ್ಯ ತಪಾಸಣೆ ನಡೆಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ನಟಿ ಕಿರಣ್ ಖೇರ್ 2014ರಲ್ಲಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಜಕೀಯದಲ್ಲಿ ಮೊದಲ ಹೆಜ್ಜೆ ಇಟ್ಟಿದ್ದರು. ಮೋದಿ ಅಲೆಯ ಮೇಲೆ ಸವಾರಿ ಮಾಡಿದ ಕಿರಣ್ 2019ರ ಚುನಾವಣೆಯಲ್ಲಿ ಮತ್ತೆ ಗೆದ್ದು ಬೀಗಿದರು. ಕಳೆದ ಒಂದು ವರ್ಷದಿಂದ ಹೆಚ್ಚಾಗಿ ಕಾಣಿಸಿಕೊಳ್ಳದ ಕಿರಣ್ ಖೇರ್ ವಿರುದ್ಧ ಕಾಂಗ್ರೆಸ್ ಭಾರಿ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಚಂಡೀಗಢ್ ಬಿಜೆಪಿ ಅನಾರೋಗ್ಯದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. 68 ವರ್ಷದ ನಟಿ ಮತ್ತು ರಾಜಕಾರಣಿ ಕಿರಣ್ ಖೇರ್ ಸದ್ಯ ಎರಡನೇ ಪತಿ ಅನುಪಮ್ ಖೇರ್ ಜೊತೆ ವಾಸುತ್ತಿದ್ದಾರೆ. ಅನುಪಮ್ ಖೇರ್ ಬಾಲಿವುಡ್ನ ಖ್ಯಾತ ನಟ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಹಿಂದಿ ಮತ್ತು ಪಂಜಾಬಿ ಭಾಷೆಯಲ್ಲಿ ನಟಿಸಿರುವ ಕಿರಣ್ ಖೇರ್ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಸಿನಿಮಾದಲ್ಲಿ ಕಾಣಿಸಿಕೊಂಡಿಲ್ಲ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am