ಬ್ರೇಕಿಂಗ್ ನ್ಯೂಸ್
01-04-21 06:44 pm Source: FILMIBEAT ಸಿನಿಮಾ
ಸಿನಿಮಾ ಸೆಲೆಬ್ರಿಟಿಗಳು ತರವೇವಾರಿ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ನಾನಾತರಹದ ಫೋಟೋಶೂಟ್ ಗಳು ಅನೇಕ ಬಾರಿ ಟ್ರೋಲಿಗರಿಗೆ ಆಹಾರವಾಗಿದ್ದು ಇದೆ.
ಹಾಟ್ ಆಗಿ ಕ್ಯಾಮರಾಗೆ ಪೋಸ್ ನೀಡುವ ಅನೇಕ ಸಿನಿತಾರೆಯರ ಫೋಟೋಗಳು ಆಗಾಗ ವೈರಲ್ ಆಗುತ್ತಿರುತ್ತೆ. ಇದೀಗ ಬಾಲಿವುಡ್ ನ ಖ್ಯಾತ ನಟಿ ಪರಿಣೀತಿ ಚೋಪ್ರಾ ವಿಭಿನ್ನವಾಗಿ ಫೋಟೋಶೂಟ್ ಮೂಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ಕಸದ ಗಾಡಿಯಲ್ಲಿ ಬೆತ್ತಲಾಗಿ ಕುಳಿತಿರುವ ಪರಿಣೀತಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಈ ಫೋಟೋ ಸೆರಿಹಿಡಿದಿದ್ದು, ಬಾಲಿವುಡ್ನ ಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬ್ಬೂ ರತ್ನಾನಿ. ವಿಭಿನ್ನ ಮತ್ತು ವಿನೂತನವಾಗಿ ಫೋಟೋಶೂಟ್ ಮಾಡಿಸುವಲ್ಲಿ ಡಬ್ಬೂ ರತ್ನಾನಿ ಎತ್ತಿದ ಕೈ.
ವಾರ್ಷಿಕ ಕ್ಯಾಲೆಂಡರ್ ಫೋಟೋಶೂಟ್ ಮೂಲಕ ಡಬ್ಬೂ ರತ್ನಾನಿ ಯಾವಾಗಲು ಗಮನ ಸೆಳೆಯುತ್ತಿರುತ್ತಾರೆ. ಡಬ್ಬೂ ರತ್ನಾನಿ ಸೆರೆಹಿಡಿಯುವ ಫೋಟೋ ಪ್ರತಿಬಾರಿಯೂ ವೈರಲ್ ಆಗುತ್ತೆ. ಇದೀಗ ಪರಿಣೀತಿ ಚೋಪ್ರಾರನ್ನು ಕಸದ ಗಾಡಿಯಲ್ಲಿ ಬೆತ್ತಲಾಗಿ ಕೂರಿಸಿ ಸೆರೆಹಿಡಿದಿರುವ ಫೋಟೋ ಅಭಿಮಾನಿಗಳ ಕಣ್ಣುಕುಕ್ಕುತ್ತಿದೆ.
ಈ ಫೋಟೋವನ್ನು ಸ್ವತಃ ಡಬ್ಬೂ ರತ್ನಾನಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದುಬಂದಿದೆ. ಕಳೆದ ವರ್ಷ ಕೂಡ ಡಬ್ಬೂ ರತ್ನಾನಿ ಅವರ ವಾರ್ಷಿಕ ಕ್ಯಾಲೆಂಡರ್ಗಾಗಿ ಆಕರ್ಷಕ ಫೋಟೋಶೂಟ್ ಮಾಡಿಸಿದ್ದರು.
ಅಂದಹಾಗೆ ಪರಿಣೀತಿ ಇತ್ತೀಚಿಗಷ್ಟೆ ಸದ್ಯ ಸೈನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರ ಬಯೋಪಿಕ್ ಇದಾಗಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am