ಬ್ರೇಕಿಂಗ್ ನ್ಯೂಸ್
04-04-21 11:28 am Source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಖುದ್ದು ಅಕ್ಷಯ್ ಕುಮಾರ್ ಈ ವಿಚಾರವನ್ನು ಭಾನುವಾರ (ಏಪ್ರಿಲ್ 4) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ''ಇಂದು ಬೆಳಗ್ಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನನಗೆ ಪಾಸಿಟಿವ್ ಬಂದಿದೆ. ತಕ್ಷಣ ನಾನು ಐಸೋಲೆಟ್ ಆಗಿದ್ದೇನೆ. ಹೋಮ್ ಕ್ವಾರಂಟೈನ್ನಲ್ಲಿದ್ದು, ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷಿಸಿ, ಬೇಗ ಗುಣಮುಖನಾಗಿ ಬರುತ್ತೇನೆ'' ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಇತ್ತೀಚಿಗಷ್ಟೆ 'ರಾಮ್ ಸೇತು' ಸಿನಿಮಾದ ಚಿತ್ರೀಕರಣ ಆರಂಭಿಸಿದ್ದರು. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭಿಸಿದ್ದರು.
ಅದಕ್ಕೂ ಮುಂಚೆ ಧನುಶ್, ಸಾರಾ ಅಲಿ ಖಾನ್ ಜೊತೆ ನಟಿಸಿರುವ 'ಅತ್ರಂಗಿ ರೇ' ಸಿನಿಮಾ ಶೂಟಿಂಗ್ ಮುಗಿಸಿದ್ದರು. ಆನಂದ್ ಎಲ್ ರೈ ನಿರ್ದೇಶನದ ಈ ಚಿತ್ರ ಆಗಸ್ಟ್ 6 ರಂದು ಬಿಡುಗಡೆಯಾಗಲಿದೆ. ಕಳೆದ ವರ್ಷ 'ಲಕ್ಷ್ಮಿ' ಸಿನಿಮಾ ಬಿಡುಗಡೆಯಾಗಿತ್ತು. 'ಸೂರ್ಯವಂಶಿ' ಸಿನಿಮಾ ತೆರೆಗೆ ಬರಬೇಕಿದೆ.' ಬೆಲ್ ಬಾಟಂ 2' ಸಿನಿಮಾ ಬಹುತೇಕ ಮುಗಿದಿದೆ. 'ಪೃಥ್ವಿರಾಜ್' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. 'ಬಚ್ಚನ್ ಪಾಂಡೆ' ಶೂಟಿಂಗ್ ಪ್ರಗತಿಯಲ್ಲಿದೆ.
This News Article Is A Copy Of FILMIBEAT
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am