ಬ್ರೇಕಿಂಗ್ ನ್ಯೂಸ್
04-04-21 11:28 am Source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಖುದ್ದು ಅಕ್ಷಯ್ ಕುಮಾರ್ ಈ ವಿಚಾರವನ್ನು ಭಾನುವಾರ (ಏಪ್ರಿಲ್ 4) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ''ಇಂದು ಬೆಳಗ್ಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನನಗೆ ಪಾಸಿಟಿವ್ ಬಂದಿದೆ. ತಕ್ಷಣ ನಾನು ಐಸೋಲೆಟ್ ಆಗಿದ್ದೇನೆ. ಹೋಮ್ ಕ್ವಾರಂಟೈನ್ನಲ್ಲಿದ್ದು, ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷಿಸಿ, ಬೇಗ ಗುಣಮುಖನಾಗಿ ಬರುತ್ತೇನೆ'' ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಇತ್ತೀಚಿಗಷ್ಟೆ 'ರಾಮ್ ಸೇತು' ಸಿನಿಮಾದ ಚಿತ್ರೀಕರಣ ಆರಂಭಿಸಿದ್ದರು. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭಿಸಿದ್ದರು.
ಅದಕ್ಕೂ ಮುಂಚೆ ಧನುಶ್, ಸಾರಾ ಅಲಿ ಖಾನ್ ಜೊತೆ ನಟಿಸಿರುವ 'ಅತ್ರಂಗಿ ರೇ' ಸಿನಿಮಾ ಶೂಟಿಂಗ್ ಮುಗಿಸಿದ್ದರು. ಆನಂದ್ ಎಲ್ ರೈ ನಿರ್ದೇಶನದ ಈ ಚಿತ್ರ ಆಗಸ್ಟ್ 6 ರಂದು ಬಿಡುಗಡೆಯಾಗಲಿದೆ. ಕಳೆದ ವರ್ಷ 'ಲಕ್ಷ್ಮಿ' ಸಿನಿಮಾ ಬಿಡುಗಡೆಯಾಗಿತ್ತು. 'ಸೂರ್ಯವಂಶಿ' ಸಿನಿಮಾ ತೆರೆಗೆ ಬರಬೇಕಿದೆ.' ಬೆಲ್ ಬಾಟಂ 2' ಸಿನಿಮಾ ಬಹುತೇಕ ಮುಗಿದಿದೆ. 'ಪೃಥ್ವಿರಾಜ್' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. 'ಬಚ್ಚನ್ ಪಾಂಡೆ' ಶೂಟಿಂಗ್ ಪ್ರಗತಿಯಲ್ಲಿದೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm