ಬ್ರೇಕಿಂಗ್ ನ್ಯೂಸ್
22-08-20 06:48 pm Headline Karnataka News Network ಸಿನಿಮಾ
ಬೆಂಗಳೂರು, ಆ.22:ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಅಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕೆಎಸ್ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.

ಕಾಡುಗಳ್ಳ, ದಂತಚೋರ ಎಂದೇ ಕುಖ್ಯಾತನಾಗಿದ್ದ ವೀರಪ್ಪನ್ ಬೇಟೆಯಲ್ಲಿ ರಾಜ್ಯದ ಕೆಎಸ್ಆರ್ ಪಿ ಪ್ರಮುಖ ಪಾತ್ರ ವಹಿಸಿತ್ತು. ವೀರಪ್ಪನ್ ಪತ್ತೆ ಮತ್ತು ಬಂಧನದ ಕಾರ್ಯಾಚರಣಗಾಗಿ ರಚನೆಯಾಗಿದ್ದ ಎಸ್ ಟಿ ಎಫ್ ಪಡೆಯಲ್ಲಿ ಕೆಎಸ್ಆರ್ ಪಿ ಪಡೆ ಪ್ರಮುಖ ಪಾತ್ರ ವಹಿಸಿತ್ತು. ಹಾಗೂ ಎಎನ್ಎಫ್ ಪಡೆ ಸಹ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm