ಬ್ರೇಕಿಂಗ್ ನ್ಯೂಸ್
06-04-21 12:27 pm Headline Karnataka News Network ಸಿನಿಮಾ
ಚೆನ್ನೈ,,ಏ.6 : ಇಂದು ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ.
ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ನ್ಯಾಷನಲ್ ಪ್ರೀ ಸ್ಕೂಲ್ನ ಮತಗಟ್ಟೆಯಲ್ಲಿ ವಿಜಯ್ ಮತ ಚಲಾಯಿಸಿದ್ರು. ವಿಜಯ್ ಸೈಕಲ್ ಸವಾರಿ ವೇಳೆ ಕೆಲ ಅಭಿಮಾನಿಗಳು ಅವರನ್ನ ಫಾಲೋ ಮಾಡಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಭಾರೀ ಸಂಖ್ಯೆಯ ಅಭಿಮಾನಿಗಳು ಸುತ್ತುವರಿದಿದ್ರಿಂದ ವಿಜಯ್ ಬೇಗನೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಬಳಿಕ ಅವರು ತಮ್ಮ ಸಿಬ್ಬಂದಿಯೊಬ್ಬರ ಟೂ ವೀಲರ್ನಲ್ಲಿ ಹಿಂದೆ ಕುಳಿತು ಪ್ರಯಾಣ ಮುಂದುವರಿಸಬೇಕಾಯ್ತು. ವಿಜಯ್ ಅವರ ಮತ್ತೋರ್ವ ಸಿಬ್ಬಂದಿ ಸೈಕಲ್ ತೆಗೆದುಕೊಂಡು ಹೋದ್ರು. ಇನ್ನು ಮತಗಟ್ಟೆ ಬಳಿಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ರು.

ವಿಜಯ್ ಅವರು ಮತಗಟ್ಟೆಗೆ ಸೈಕಲ್ನಲ್ಲಿ ಬಂದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ತಮ್ಮ ನೆಚ್ಚಿನ ನಟ ಬಿಸಿಲಿನಲ್ಲೂ, ಫೇಸ್ ಮಾಸ್ಕ್ ಧರಿಸಿ ಸೈಕಲ್ ತುಳಿದುಕೊಂಡು ಬಂದಿದ್ದಾರೆ, ಅದು ಸುಲಭವಲ್ಲ ಎಂದು ವಿಜಯ್ ಅಭಿಮಾನಿಗಳು ಕಮೆಂಟ್ ಮಾಡ್ತಿದ್ದಾರೆ. ಇನ್ನು ವಿಜಯ್ ಅವರು ಇಂಧನ ದರ ಏರಿಕೆ ಖಂಡಿಸಲು ಸೈಕಲ್ನಲ್ಲಿ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ.
Police lathi-charged people who went into a frenzy mode on spotting actor Vijay cycling to a polling booth at Neelangarai in Chennai on Tuesday morning.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am