ಬ್ರೇಕಿಂಗ್ ನ್ಯೂಸ್
06-04-21 12:27 pm Headline Karnataka News Network ಸಿನಿಮಾ
ಚೆನ್ನೈ,,ಏ.6 : ಇಂದು ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ.
ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ನ್ಯಾಷನಲ್ ಪ್ರೀ ಸ್ಕೂಲ್ನ ಮತಗಟ್ಟೆಯಲ್ಲಿ ವಿಜಯ್ ಮತ ಚಲಾಯಿಸಿದ್ರು. ವಿಜಯ್ ಸೈಕಲ್ ಸವಾರಿ ವೇಳೆ ಕೆಲ ಅಭಿಮಾನಿಗಳು ಅವರನ್ನ ಫಾಲೋ ಮಾಡಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಭಾರೀ ಸಂಖ್ಯೆಯ ಅಭಿಮಾನಿಗಳು ಸುತ್ತುವರಿದಿದ್ರಿಂದ ವಿಜಯ್ ಬೇಗನೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಬಳಿಕ ಅವರು ತಮ್ಮ ಸಿಬ್ಬಂದಿಯೊಬ್ಬರ ಟೂ ವೀಲರ್ನಲ್ಲಿ ಹಿಂದೆ ಕುಳಿತು ಪ್ರಯಾಣ ಮುಂದುವರಿಸಬೇಕಾಯ್ತು. ವಿಜಯ್ ಅವರ ಮತ್ತೋರ್ವ ಸಿಬ್ಬಂದಿ ಸೈಕಲ್ ತೆಗೆದುಕೊಂಡು ಹೋದ್ರು. ಇನ್ನು ಮತಗಟ್ಟೆ ಬಳಿಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ರು.

ವಿಜಯ್ ಅವರು ಮತಗಟ್ಟೆಗೆ ಸೈಕಲ್ನಲ್ಲಿ ಬಂದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ತಮ್ಮ ನೆಚ್ಚಿನ ನಟ ಬಿಸಿಲಿನಲ್ಲೂ, ಫೇಸ್ ಮಾಸ್ಕ್ ಧರಿಸಿ ಸೈಕಲ್ ತುಳಿದುಕೊಂಡು ಬಂದಿದ್ದಾರೆ, ಅದು ಸುಲಭವಲ್ಲ ಎಂದು ವಿಜಯ್ ಅಭಿಮಾನಿಗಳು ಕಮೆಂಟ್ ಮಾಡ್ತಿದ್ದಾರೆ. ಇನ್ನು ವಿಜಯ್ ಅವರು ಇಂಧನ ದರ ಏರಿಕೆ ಖಂಡಿಸಲು ಸೈಕಲ್ನಲ್ಲಿ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ.
Police lathi-charged people who went into a frenzy mode on spotting actor Vijay cycling to a polling booth at Neelangarai in Chennai on Tuesday morning.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm