ಬ್ರೇಕಿಂಗ್ ನ್ಯೂಸ್
06-04-21 01:36 pm Source: FILMIBEAT ಸಿನಿಮಾ
ಬಾಲಿವುಡ್ ಖ್ಯಾತ ನಟಿ ಕರೀನಾ ಕಪೂರ್ ಮತ್ತು ಸೈಫ್ ಅಲಿ ಖಾನ್ ಜೋಡಿ ಎರಡನೇ ಮಗುವನ್ನು ಸ್ವಾಗತಿಸಿ ತಿಂಗಳುಗಳಾಗಿದೆ. ಆದರೆ ಇನ್ನೂ ಮಗುವಿನ ಫೋಟೋವನ್ನು ರಿವೀಲ್ ಮಾಡಿಲ್ಲ. ಕರೀನಾ ಕಪೂರ್ ಎರಡನೇ ಮಗ ಹೇಗಿದ್ದಾನೆ, ಹೆಸರೇನು ಇಟ್ಟಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.
ಆದರೆ ಸೈಫ್ ದಂಪತಿ ಎರಡನೇ ಮಗುವಿನ ಯಾವುದೇ ಫೋಟೋವನ್ನು ಎಲ್ಲೂ ಶೇರ್ ಮಾಡಿಲ್ಲ. ಆದರೆ ಇವತ್ತು ಕರೀನಾ ಕಪೂರ್ ಎರಡನೇ ಮಗುವಿನ ಫೋಟೋ ಲೀಕ್ ಆಗಿದೆ. ಕರೀನಾ ಕಪೂರ್ ತಂದೆ ಮತ್ತು ಹಿರಿಯ ನಟ ರಣಧೀರ್ ಕಪೂರ್ ಆಕಸ್ಮಿಕವಾಗಿ ಮೊಮ್ಮಗನ ಫೋಟೋವನ್ನು ಹಂಚಿಕೊಂಡಿದ್ದಾರೆ. ಫೋಟೋ ಶೇರ್ ಮಾಡುತ್ತಿದ್ದಂತೆ ತಕ್ಷಣ ಡಿಲೀಟ್ ಮಾಡಿದ್ದಾರೆ.
ಮೊದಲ ಮೊಮ್ಮಗ ತೈಮೂರ್ ಅಲಿ ಖಾನ್ ಮತ್ತು ಎರಡನೇ ಮೊಮ್ಮಗನ ಫೋಟೋವನ್ನು ಕೊಲಾಜ್ ಮಾಡಿ ಶೇರ್ ಮಾಡಿದ್ದರು. ಆದರೆ ತಕ್ಷಣ ಡಿಲೀಟ್ ಮಾಡಿದ್ದಾರೆ. ಅಷ್ಟರಲ್ಲೇ ಸ್ಕ್ರೀನ್ ಶಾಟ್ಗಳು ವೈರಲ್ ಆಗುತ್ತಿದೆ. ಈ ಮೊದಲು ಕರೀನಾ ಮಗನ ಜೊತೆ ಇರುವ ಫೋಟೋವನ್ನು ಹಂಚಿಕೊಂಡಿದ್ದರು. ಆದರೆ ಮುಖ ತೋರಿಸಿರಲಿಲ್ಲ.
ಇದೀಗ ಮುದ್ದಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೆಬ್ರವರಿಯಲ್ಲಿ ಎರಡನೇ ಮಗುವಿಗೆ ಜನ್ಮ ನೀಡಿರುವ ಕರೀನಾ ಆಗಲೇ ಕೆಲಸಕ್ಕೆ ಮರಳಿದ್ದಾರೆ. ಇತ್ತೀಚಿಗಷ್ಟೆ ಶೂಟಿಂಗ್ ಮರಳಿದ್ದ ಕರೀನಾ ಫೋಟೋ ವೈರಲ್ ಆಗಿತ್ತು. ಇಬ್ಬರು ಮಕ್ಕಳ ಆರೈಕೆ ಜೊತೆಗೆ ಕರೀನಾ ಸಿನಿಮಾ ಕೆಲಸದಲ್ಲೂ ತೊಡಗಿಕೊಂಡಿದ್ದಾರೆ.

2012ರಲ್ಲಿ ಸೈಫ್ ಅಲಿ ಖಾನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕರೀನಾ 2016ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಮಗನಿಗೆ ತೈಮೂರ್ ಅಲಿ ಖಾನ್ ಎಂದು ಹೆಸರಿಟ್ಟಿದ್ದಾರೆ. ಸದ್ಯ ಎರಡನೇ ಮಗನ ಹೆಸರು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am