ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.

ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am