ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.
ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am