ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.

ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm