ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.

ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm