ಬ್ರೇಕಿಂಗ್ ನ್ಯೂಸ್
07-04-21 04:23 pm Headline Karnataka News Network ಸಿನಿಮಾ
ಚೆನ್ನೈ, ಎ.7 ; ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಖ್ಯಾತ ನಟ ಶರತ್ ಕುಮಾರ್ ಹಾಗೂ ಅವರ ಪತ್ನಿ, ನಟಿ ರಾಧಿಕಾಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಚೆನ್ನೈ ವಿಶೇಷ ನ್ಯಾಯಾಲಯ ಒಂದು ವರ್ಷ ಶಿಕ್ಷೆ ವಿಧಿಸಿದೆ.
ಶರತ್ ಕುಮಾರ್ ಹಾಗೂ ನಟಿ ರಾಧಿಕಾ ದಂಪತಿ ಮೇಲಿನ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಚೆನ್ನೈನ ವಿಶೇಷ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸಾರಥಿ, ರಾಜಕುಮಾರ್, ಸೀತಾರಾಮ ಕಲ್ಯಾಣ, ಸಂತೆಯಲ್ಲಿ ನಿಂತ ಕಬೀರ ಕನ್ನಡ ಸಿನಿಮಾಗಳಲ್ಲಿ ಶರತ್ ಕುಮಾರ್ ನಟಿಸಿದ್ದಾರೆ. ನಟಿ ರಾಧಿಕಾ ಅವರು ವಿಷ್ಣುವರ್ಧನ್, ದ್ವಾರಕೀಶ್ ಸೇರಿ ಹಲವರ ಜೊತೆ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.

ರ್ಯಾಡಿಯೆಂಟ್ ಮೀಡಿಯಾ ದೂರಿನ ಪ್ರಕಾರ, ಪಾಲುದಾರಿಕೆ ಹೊಂದಿದ್ದ ಶರತ್ ಕುಮಾರ್, ರಾಧಿಕಾ, ಲಿಸ್ಟಿನ್ ಅವರು ರ್ಯಾಡಿಯೆಂಟ್ ಸಂಸ್ಥೆಯಿಂದ 1.50 ಕೋಟಿ ರೂಪಾಯಿ ಹಣ ಸಾಲ ಪಡೆದಿದ್ದರು. ಸಾಲಕ್ಕೆ ಭದ್ರತೆಯಾಗಿ ಎರಡು ಚೆಕ್ಗಳನ್ನು ನೀಡಿದ್ದರು. ನಂತರ ಶರತ್ ಕುಮಾರ್ 50 ಲಕ್ಷ ರೂಪಾಯಿ ಕೈಸಾಲ ಪಡೆದು ಹತ್ತು ಲಕ್ಷ ಮೌಲ್ಯದ ಐದು ಚೆಕ್ಗಳನ್ನು ಭದ್ರತೆಯಾಗಿ ನೀಡಿದ್ದರು. ಆದರೆ ಚೆಕ್ಗಳನ್ನು ನಗದು ಮಾಡಿಕೊಳ್ಳಲು ಬ್ಯಾಂಕಿಗೆ ಸಲ್ಲಿಸಿದಾಗ ಏಳೂ ಚೆಕ್ಗಳು ಬೌನ್ಸ್ ಆಗಿವೆ. ಹಾಗಾಗಿ ಶರತ್ ಕುಮಾರ್, ರಾಧಿಕಾ ಹಾಗೂ ಲಿಸ್ಟಿನ್ ವಿರುದ್ಧ ಸಿನಿಮಾ ಫೋನ್ ಯಾನ್ ಸ್ ಸಂಸ್ಥೆಯಾದ ರ್ಯಾಡಿಯಂಟ್ ಮೀಡಿಯಾ ಸಂಸ್ಥೆ ದೂರು ದಾಖಲಿಸಿತ್ತು.
2015 ರಲ್ಲಿ ಶರತ್ ಕುಮಾರ್, ರಾಧಿಕಾ ಒಡೆತನದ 'ಮ್ಯಾಜಿಕ್ ಫ್ರೇಮ್ಸ್' ಸಂಸ್ಥೆಯಿಂದ 'ಇದು ಎನ್ನ ಮಾಯಂ' ಹೆಸರಿನ ತಮಿಳು ಸಿನಿಮಾ ನಿರ್ಮಾಣ ಮಾಡಲಾಗಿತ್ತು. ಸಿನಿಮಾವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ಸಿನಿಮಾದಲ್ಲಿ ಕೀರ್ತಿ ಸುರೇಶ್, ನಟ ವಿಕ್ರಂ ಪ್ರಭು, ಕನ್ನಡದ ನಟಿ ಕಾವ್ಯಾ ಶೆಟ್ಟಿ, ನಾಸರ್ ಅವರುಗಳು ನಟಿಸಿದ್ದರು. ಈ ಸಿನಿಮಾ ನಿರ್ಮಾಣಕ್ಕಾಗಿಯೇ ಶರತ್ ಕುಮಾರ್ ರ್ಯಾಡಿಯೆಂಟ್ ಸಂಸ್ಥೆಯಿಂದ 2 ಕೋಟಿ ಹಣ ಸಾಲ ಪಡೆದಿದ್ದರು.
The Special Court trying cases against MP and MLAs on Wednesday convicted actor couple Sarathkumar, Radhika and one other person in a 2018 cheque bounce case and sentenced them to one year's imprisonment. The court also imposed a penalty of Rs 5 crores in connection with the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am