ಬ್ರೇಕಿಂಗ್ ನ್ಯೂಸ್
07-04-21 06:13 pm Source: FILMIBEAT ಸಿನಿಮಾ
ತಮಿಳುನಾಡು ಚುನಾವಣೆ ಹಿನ್ನೆಲೆ ಸಿನಿಮಾ ನಟರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ರಜನಿಕಾಂತ್, ಕಮಲ್ ಹಾಸನ್, ವಿಜಯ್, ವಿಜಯ್ ಸೇತುಪತಿ, ಅಜಿತ್, ಸೂರ್ಯ, ಕಾರ್ತಿ ಸೇರಿದಂತೆ ಹಲವು ಸ್ಟಾರ್ಗಳು ವೋಟ್ ಮಾಡಿದರು. ಈ ವೇಳೆ ನೆಚ್ಚಿನ ಸ್ಟಾರ್ಗಳನ್ನು ನೋಡಲು ಜನರು ಮುಗಿಬಿದ್ದರು.
ಕೋವಿಡ್ ಎನ್ನುವುದನ್ನು ಮರೆತು ನಟರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದರು. ತಮಿಳು ನಟ ಅಜಿತ್ ಕುಮಾರ್ ಮತ್ತು ಶಾಲಿನಿ ದಂಪತಿ ಮತದಾನ ಮಾಡಲು ಮತಗಟ್ಟೆಗೆ ಧಾವಿಸಿದ ವೇಳೆ ಅಭಿಮಾನಿಯೊಬ್ಬ ಫೋಟೋಗಾಗಿ ಮುಗಿಬಿದ್ದ. ಇದರಿಂದ ತೀವ್ರವಾಗಿ ಕೋಪಗೊಂಡ ಅಜಿತ್, ಆ ಅಭಿಮಾನಿಯ ಮೊಬೈಲ್ ಕಸಿದುಕೊಂಡರು.
ಅಭಿಮಾನಿಯಿಂದ ಮೊಬೈಲ್ ಕಸಿದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜಿತ್ ಅವರ ನಡೆಗೆ ಟೀಕೆ ವ್ಯಕ್ತವಾಗಿದೆ. ಅಜಿತ್ ಸರಳ ವ್ಯಕ್ತಿತ್ವದ ನಟ, ಅಭಿಮಾನಿಗಳನ್ನು ಗೌರವಿಸುವ ನಟ, ಆದರೆ ಅವರು ಈ ರೀತಿ ಮೊಬೈಲ್ ಕಸಿದುಕೊಳ್ಳುವುದು ಸರಿ ಕಾಣಲಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆದವು.
ನಂತರ ಈ ವಿಡಿಯೋ ಬಗ್ಗೆ ಅಜಿತ್ ಅಭಿಮಾನಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಅಭಿಮಾನಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ, ಹಾಗಾಗಿ, ಅಜಿತ್ ಅವರು ಫೋನ್ ಕಸಿದುಕೊಂಡರು. ನಂತರ, ಅವರನ್ನು ಕರೆದು ಬುದ್ದಿವಾದ ಹೇಳಿ ಮೊಬೈಲ್ ಹಿಂತಿರುಗಿಸಿದರು.
ಈ ವೇಳೆ ಆ ಅಭಿಮಾನಿಗೆ ಕ್ಷಮೆ ಸಹ ಕೇಳಿದ್ದಾರೆ ಎಂದು ತಿಳಿಸಿದರು. ಮೊಬೈಲ್ ಕಸಿದುಕೊಂಡಿದ್ದ ವ್ಯಕ್ತಿಗೆ ನಟ ಅಜಿತ್ ಖುದ್ದು ಮೊಬೈಲ್ ಹಿಂತಿರುಗಿಸಿ ಕ್ಷಮೆ ಕೇಳಿದ ವಿಡಿಯೋ ಸಹ ವೈರಲ್ ಆಗಿದೆ. ಅಜಿತ್ ನಟಿಸಿರುವ 'ವಾಲಿಮೈ' ಸಿನಿಮಾ ಬಿಡುಗಡೆಯಾಗಬೇಕಿದೆ. ಅಜಿತ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗುವುದು ಎಂದು ಚಿತ್ರತಂಡ ತಿಳಿ
This News Article Is A Copy Of FILMIBEAT
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 01:29 pm
HK News Desk
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm