ಬ್ರೇಕಿಂಗ್ ನ್ಯೂಸ್
07-04-21 06:13 pm Source: FILMIBEAT ಸಿನಿಮಾ
ತಮಿಳುನಾಡು ಚುನಾವಣೆ ಹಿನ್ನೆಲೆ ಸಿನಿಮಾ ನಟರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ರಜನಿಕಾಂತ್, ಕಮಲ್ ಹಾಸನ್, ವಿಜಯ್, ವಿಜಯ್ ಸೇತುಪತಿ, ಅಜಿತ್, ಸೂರ್ಯ, ಕಾರ್ತಿ ಸೇರಿದಂತೆ ಹಲವು ಸ್ಟಾರ್ಗಳು ವೋಟ್ ಮಾಡಿದರು. ಈ ವೇಳೆ ನೆಚ್ಚಿನ ಸ್ಟಾರ್ಗಳನ್ನು ನೋಡಲು ಜನರು ಮುಗಿಬಿದ್ದರು.
ಕೋವಿಡ್ ಎನ್ನುವುದನ್ನು ಮರೆತು ನಟರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದರು. ತಮಿಳು ನಟ ಅಜಿತ್ ಕುಮಾರ್ ಮತ್ತು ಶಾಲಿನಿ ದಂಪತಿ ಮತದಾನ ಮಾಡಲು ಮತಗಟ್ಟೆಗೆ ಧಾವಿಸಿದ ವೇಳೆ ಅಭಿಮಾನಿಯೊಬ್ಬ ಫೋಟೋಗಾಗಿ ಮುಗಿಬಿದ್ದ. ಇದರಿಂದ ತೀವ್ರವಾಗಿ ಕೋಪಗೊಂಡ ಅಜಿತ್, ಆ ಅಭಿಮಾನಿಯ ಮೊಬೈಲ್ ಕಸಿದುಕೊಂಡರು.
ಅಭಿಮಾನಿಯಿಂದ ಮೊಬೈಲ್ ಕಸಿದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜಿತ್ ಅವರ ನಡೆಗೆ ಟೀಕೆ ವ್ಯಕ್ತವಾಗಿದೆ. ಅಜಿತ್ ಸರಳ ವ್ಯಕ್ತಿತ್ವದ ನಟ, ಅಭಿಮಾನಿಗಳನ್ನು ಗೌರವಿಸುವ ನಟ, ಆದರೆ ಅವರು ಈ ರೀತಿ ಮೊಬೈಲ್ ಕಸಿದುಕೊಳ್ಳುವುದು ಸರಿ ಕಾಣಲಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆದವು.
ನಂತರ ಈ ವಿಡಿಯೋ ಬಗ್ಗೆ ಅಜಿತ್ ಅಭಿಮಾನಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಅಭಿಮಾನಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ, ಹಾಗಾಗಿ, ಅಜಿತ್ ಅವರು ಫೋನ್ ಕಸಿದುಕೊಂಡರು. ನಂತರ, ಅವರನ್ನು ಕರೆದು ಬುದ್ದಿವಾದ ಹೇಳಿ ಮೊಬೈಲ್ ಹಿಂತಿರುಗಿಸಿದರು.
ಈ ವೇಳೆ ಆ ಅಭಿಮಾನಿಗೆ ಕ್ಷಮೆ ಸಹ ಕೇಳಿದ್ದಾರೆ ಎಂದು ತಿಳಿಸಿದರು. ಮೊಬೈಲ್ ಕಸಿದುಕೊಂಡಿದ್ದ ವ್ಯಕ್ತಿಗೆ ನಟ ಅಜಿತ್ ಖುದ್ದು ಮೊಬೈಲ್ ಹಿಂತಿರುಗಿಸಿ ಕ್ಷಮೆ ಕೇಳಿದ ವಿಡಿಯೋ ಸಹ ವೈರಲ್ ಆಗಿದೆ. ಅಜಿತ್ ನಟಿಸಿರುವ 'ವಾಲಿಮೈ' ಸಿನಿಮಾ ಬಿಡುಗಡೆಯಾಗಬೇಕಿದೆ. ಅಜಿತ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗುವುದು ಎಂದು ಚಿತ್ರತಂಡ ತಿಳಿ
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm