ಬ್ರೇಕಿಂಗ್ ನ್ಯೂಸ್
09-04-21 06:46 pm Source: FILMIBEAT ಸಿನಿಮಾ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಭಜರಂಗಿ-2' ಚಿತ್ರದ ಎರಡನೇ ಹಾಡು ಬಿಡುಗಡೆಯಾಗಿದೆ. ತೆಲುಗು ಟಾಪ್ ಗಾಯಕ ಸಿದ್ ಶ್ರೀರಾಮ್ ದನಿಯಲ್ಲಿ ಮೂಡಿಬಂದಿರುವ ಮೇಲೋಡಿ ಹಾಡು ಸದ್ದು ಮಾಡ್ತಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ನೀಡಿರುವ ಈ ಹಾಡನ್ನು ತೆಲುಗಿನ ಸಿದ್ ಶ್ರೀರಾಮ್ ಹಾಡಲಿದ್ದಾರೆ ಎಂದಾಗಲೇ ಹಾಡಿನ ಮೇಲೆ ಹೆಚ್ಚು ನಿರೀಕ್ಷೆ ಹುಟ್ಟಿಕೊಂಡಿತ್ತು. ನಿರೀಕ್ಷೆಗೆ ತಕ್ಕಂತೆ ಹಾಡು ಇಂಪಾಗಿ ಮೂಡಿ ಬಂದಿದೆ.
ಸಿದ್ ಶ್ರೀರಾಮ್ ಹಾಡಿರುವ ಎರಡನೇ ಕನ್ನಡ ಹಾಡು ಇದು. ಇದಕ್ಕೂ ಮುಂಚೆ 'ಟಾಮ್ ಅಂಡ್ ಜೆರ್ರಿ' ಚಿತ್ರದಲ್ಲಿ ಹಾಡೊಂದಕ್ಕೆ ದನಿಯಾಗಿದ್ದಾರೆ. ಆ ಹಾಡು ಬಹಳ ಮೆಚ್ಚುಗೆ ಗಳಿಸಿಕೊಂಡಿದೆ.
ಅಲ್ಲು ಅರ್ಜುನ್ ಅಭಿನಯಿಸಿದ್ದ 'ಅಲಾ ವೈಕುಂಠಪುರಂಲೋ' ಚಿತ್ರದಲ್ಲಿ 'ಸಾಮಜವರಗಮನ' ಹಾಡು ಹಾಡಿದ್ದು ಇದೇ ಗಾಯಕ. ಗೀತಾ ಗೋವಿಂದಂ, ಟ್ಯಾಕ್ಸಿವಾಲಾ, 2.0, ಡಿಯರ್ ಕಾಮ್ರೆಡ್, ವಕೀಲ್ ಸಾಬ್, ರಂಗ್ದೇ, ತಮಿಳಿನಲ್ಲಿ ಮಾರ, ಸೈಕೋ, ಎನ್ಜಿಕೆ, ವಿಶ್ವಾಸಂ, ವಡಾ ಚೆನ್ನೈ, 2.0, ಮೆರ್ಸಲ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಸಿದ್ ಶ್ರೀರಾಮ್ ಹಾಡಿದ್ದಾರೆ.
ಇನ್ನುಳಿದಂತೆ ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರವನ್ನು ಜಯಣ್ಣ-ಭೋಗೇಂದ್ರ ನಿರ್ಮಿಸಿದ್ದಾರೆ. ಭಾವನಾ ನಾಯಕಿಯಾಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಮೇ ತಿಂಗಳಲ್ಲಿ ರಿಲೀಸ್ ಆಗಬೇಕಿದೆ. ಕೊರೊನಾ ಕಾರಣದಿಂದ ಮತ್ತಷ್ಟು ವಿಳಂಬವಾದರೂ ಅಚ್ಚರಿ ಇಲ್ಲ.
This News Article IS A Copy OF FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am