ಬ್ರೇಕಿಂಗ್ ನ್ಯೂಸ್
12-04-21 05:49 pm Source: FILMIBEAT ಸಿನಿಮಾ
ರಾಷ್ಟ್ರ ಪ್ರಶಸ್ತಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಲ್ಲಾ ಪೋಸ್ಟ್ಗಳನ್ನು ಡಿಲೀಟ್ ಆಗಿದ್ದು ಅಚ್ಚರಿ ಮೂಡಿಸಿದೆ. ಇದ್ದಕ್ಕಿದ್ದಂತೆ ಇನ್ಸ್ಟಾಗ್ರಾಂನ ಎಲ್ಲಾ ಪೋಸ್ಟ್ಗಳು ಕಾಣೆಯಾಗಿರುವುದಕ್ಕೆ ಸ್ಪಷ್ಟ ಕಾರಣ ತಿಳಿದಿಲ್ಲ.
ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಸಹ ಯಾವುದೇ ಪ್ರತಿಕ್ರಿಯೆ ಹಾಗೂ ಸ್ಪಷ್ಟನೆ ನೀಡಿಲ್ಲ. ಆದರೆ, ಖಾತೆ ಡಿಲೀಟ್ ಆಗಿಲ್ಲ, ಪ್ರೋಫೈಲ್ ಬದಲಾವಣೆ ಆಗಿಲ್ಲ, ಆದರೆ ಪೋಸ್ಟ್ಗಳು ಮಾತ್ರ ಡಿಲೀಟ್ ಆಗಿರುವುದರ ಬಗ್ಗೆ ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಯವಾಗಿರುವ ಬಗ್ಗೆ ಫಾಲೋವರ್ಸ್ ಅಚ್ಚರಿ ವ್ಯಕ್ತಪಡಿಸಿದ್ದು, ಬಹುಶಃ ಖಾತೆ ಹ್ಯಾಕ್ ಆಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ಇದು ಅಗ್ನಿಹೋತ್ರಿ ಅವರ ಮುಂದಿನ ಚಿತ್ರಕ್ಕಾಗಿ ಮಾಡಿರುವ ತಂತ್ರ ಇರಬೇಕು ಎನ್ನುತ್ತಿದ್ದಾರೆ.
ಅಗ್ನಿಹೋತ್ರಿ ಸಿನಿಮಾಗಳು
2019ರಲ್ಲಿ ಬಿಡುಗಡೆಯಾಗಿದ್ದ 'ದಿ ತಾಷ್ಕೆಂಟ್ ಫೈಲ್ಸ್' ಚಿತ್ರವೂ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 'ಕಾಶ್ಮೀರಾ ಫೈಲ್ಸ್' ಸಿನಿಮಾ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ದಿ ಕಾಶ್ಮೀರ ಫೈಲ್ಸ್' 2021ರಲ್ಲಿ ಬಿಡುಗಡೆಯಾಗಲಿದೆ. ಕಾಶ್ಮೀರಿ ಹಿಂದೂಗಳ ದುಃಸ್ಥಿತಿಯ ಬಗ್ಗೆ ದೇಶವಾಸಿಗಳಿಗೆ ಹಾಗೂ ಇಡಿ ಜಗತ್ತಿಗೆ ತಿಳಿಸುವ ಪ್ರಯತ್ನ ಈ ಸಿನಿಮಾ ಆಗಿದ ಎಂದು ನಿರ್ಮಾಪಕ ನಂಬಿದ್ದಾರೆ. ವಿವೇಕ್ ಅಗ್ನಿಹೋತ್ರಿ, ಪಲ್ಲವಿ ಜೋಶಿ, ಅಭಿಷೇಕ್ ಅಗರ್ವಾಲ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm