ಬ್ರೇಕಿಂಗ್ ನ್ಯೂಸ್
12-04-21 05:49 pm Source: FILMIBEAT ಸಿನಿಮಾ
ರಾಷ್ಟ್ರ ಪ್ರಶಸ್ತಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಲ್ಲಾ ಪೋಸ್ಟ್ಗಳನ್ನು ಡಿಲೀಟ್ ಆಗಿದ್ದು ಅಚ್ಚರಿ ಮೂಡಿಸಿದೆ. ಇದ್ದಕ್ಕಿದ್ದಂತೆ ಇನ್ಸ್ಟಾಗ್ರಾಂನ ಎಲ್ಲಾ ಪೋಸ್ಟ್ಗಳು ಕಾಣೆಯಾಗಿರುವುದಕ್ಕೆ ಸ್ಪಷ್ಟ ಕಾರಣ ತಿಳಿದಿಲ್ಲ.
ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಸಹ ಯಾವುದೇ ಪ್ರತಿಕ್ರಿಯೆ ಹಾಗೂ ಸ್ಪಷ್ಟನೆ ನೀಡಿಲ್ಲ. ಆದರೆ, ಖಾತೆ ಡಿಲೀಟ್ ಆಗಿಲ್ಲ, ಪ್ರೋಫೈಲ್ ಬದಲಾವಣೆ ಆಗಿಲ್ಲ, ಆದರೆ ಪೋಸ್ಟ್ಗಳು ಮಾತ್ರ ಡಿಲೀಟ್ ಆಗಿರುವುದರ ಬಗ್ಗೆ ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಯವಾಗಿರುವ ಬಗ್ಗೆ ಫಾಲೋವರ್ಸ್ ಅಚ್ಚರಿ ವ್ಯಕ್ತಪಡಿಸಿದ್ದು, ಬಹುಶಃ ಖಾತೆ ಹ್ಯಾಕ್ ಆಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ಇದು ಅಗ್ನಿಹೋತ್ರಿ ಅವರ ಮುಂದಿನ ಚಿತ್ರಕ್ಕಾಗಿ ಮಾಡಿರುವ ತಂತ್ರ ಇರಬೇಕು ಎನ್ನುತ್ತಿದ್ದಾರೆ.
ಅಗ್ನಿಹೋತ್ರಿ ಸಿನಿಮಾಗಳು
2019ರಲ್ಲಿ ಬಿಡುಗಡೆಯಾಗಿದ್ದ 'ದಿ ತಾಷ್ಕೆಂಟ್ ಫೈಲ್ಸ್' ಚಿತ್ರವೂ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 'ಕಾಶ್ಮೀರಾ ಫೈಲ್ಸ್' ಸಿನಿಮಾ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ದಿ ಕಾಶ್ಮೀರ ಫೈಲ್ಸ್' 2021ರಲ್ಲಿ ಬಿಡುಗಡೆಯಾಗಲಿದೆ. ಕಾಶ್ಮೀರಿ ಹಿಂದೂಗಳ ದುಃಸ್ಥಿತಿಯ ಬಗ್ಗೆ ದೇಶವಾಸಿಗಳಿಗೆ ಹಾಗೂ ಇಡಿ ಜಗತ್ತಿಗೆ ತಿಳಿಸುವ ಪ್ರಯತ್ನ ಈ ಸಿನಿಮಾ ಆಗಿದ ಎಂದು ನಿರ್ಮಾಪಕ ನಂಬಿದ್ದಾರೆ. ವಿವೇಕ್ ಅಗ್ನಿಹೋತ್ರಿ, ಪಲ್ಲವಿ ಜೋಶಿ, ಅಭಿಷೇಕ್ ಅಗರ್ವಾಲ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm