ಬ್ರೇಕಿಂಗ್ ನ್ಯೂಸ್
14-04-21 08:04 pm Source: FILMIBEAT ಸಿನಿಮಾ
ಕೋಟಿಗೊಬ್ಬ 3 ಚಿತ್ರದ ನಿರ್ಮಾಣ ಸಂಸ್ಥೆ ಜೊತೆಗಿನ ಮನಸ್ತಾಪ ಹಿನ್ನೆಲೆ ನಾನು ಇನ್ಮುಂದೆ ಚಿತ್ರತಂಡದೊಂದಿಗೆ ಇರುವುದಿಲ್ಲ ಎಂದು ಪೋಸ್ಟರ್ ಡಿಸೈನರ್ ಸಾಯಿ ಕೃಷ್ಣ ಎನ್ರೆಡ್ಡಿ ಟ್ವಿಟ್ಟರ್ನಲ್ಲಿ ಖಾತ್ರಿ ಪಡಿಸಿದ್ದರು. ಸಾಯಿ ಕೃಷ್ಣ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್ ''ನೀವು ನಮ್ಮ ಜೊತೆ ಇಡೀ ಜರ್ನಿ ಇರಬೇಕು'' ಎಂದು ಹೇಳುವ ಮೂಲಕ ನಿರ್ಮಾಣ ಸಂಸ್ಥೆ ಮತ್ತು ಸಾಯಿ ಕೃಷ್ಣ ಅವರ ನಡುವೆ ಉಂಟಾಗಿರುವ ಸಮಸ್ಯೆ ಬಗೆಹರಿಸುವ ಸೂಚನೆ ನೀಡಿದ್ದಾರೆ.
''ಕಿಚ್ಚನ ಅಭಿಮಾನಿಗಳಿಗೆ, ಇಂದಿನಿಂದ ನಾನು ಕೋಟಿಗೊಬ್ಬ-3 ಚಿತ್ರದ ಅಧಿಕೃತ ಪೋಸ್ಟರ್ ಡಿಸೈನರ್ ಅಲ್ಲ, ಕಾರಣ ಮತ್ತು ಅಂತರಗಳಿಂದ ನನಗೆ ಮಾಹಿತಿ ಕೂಡಾ ನೀಡದೆ ನಿರ್ಮಾಣ ಸಂಸ್ಥೆ ನಿರ್ಣಯಿಸಿದೆ, ಈ ಚಿತ್ರವನ್ನು ಒಪ್ಪಿಕೊಳ್ಳಲು ಕಾರಣಗಳು.1-ಸುದೀಪ್ ಸರ್, 2-ಅವರ ಅಭಿಮಾನಿಗಳು, 3-ದುಡ್ಡು (ಕೋವಿಡ್ ಪ್ರಭಾ). ಇನ್ಯಾರೂ ಅಲ್ಲ. ಕ್ಷಮೆ ಇರಲಿ ಗೆಳೆಯರೇ'' ಎಂದು ಸಾಯಿ ಕೃಷ್ಣ ಬೇಸರ ವ್ಯಕ್ತಪಡಿಸಿದ್ದರು.
ಇದಕ್ಕೆ ಸುದೀಪ್ ಪ್ರತಿಕ್ರಿಯಿಸಿ ''ಕೋಟಿಗೊಬ್ಬ 3 ಜೊತೆ ನೀವು ಇಷ್ಟು ದೂರ ಪ್ರಯಾಣಿಸಿದ್ದೀರಿ. ನಮ್ಮ ಜೊತೆ ಕೊನೆಯವರೆಗೂ ಪ್ರಯಾಣ ಮುಂದುವರಿಸಬೇಕು ಎಂಬ ಆಶಯ ನಮ್ಮದು. ನಿಮ್ಮ ಸದ್ಯದ ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ. ಆದರೆ ನಿಮ್ಮ ಈ ಟ್ವೀಟ್ಗೆ ಕಾರಣವಾದ ವಿಷಯದ ಬಗ್ಗೆ ನಾನು ಖಂಡಿತವಾಗಿಯೂ ತಿಳಿದುಕೊಳ್ಳುತ್ತೇನೆ. ಯುಗಾದಿ ಹಬ್ಬದ ಶುಭಾಶಯಗಳು''
ಕಿಚ್ಚ ಸುದೀಪ್ ಅಭಿನಯದ 'ಕೋಟಿಗೊಬ್ಬ-3' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲಾ ಅಂದುಕೊಂಡಂತೆ ಇದ್ದಿದ್ದರೆ ಏಪ್ರಿಲ್ ಕೊನೆಯಲ್ಲಿ ಬೆಳ್ಳಿತೆರೆ ಮೇಲೆ ಕೋಟಿಗೊಬ್ಬ ಭರ್ಜರಿ ಎಂಟ್ರಿ ಕೊಡಬೇಕಿದೆ. ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿನಿಮಾರಂಗದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಕೋಟಿಗೊಬ್ಬ ರಿಲೀಸ್ ದಿನಾಂಕವೂ ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಿದೆ.
This News Article Is A Copy Of FILMIBEAT
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm