ಬ್ರೇಕಿಂಗ್ ನ್ಯೂಸ್
14-04-21 08:04 pm Source: FILMIBEAT ಸಿನಿಮಾ
ಕೋಟಿಗೊಬ್ಬ 3 ಚಿತ್ರದ ನಿರ್ಮಾಣ ಸಂಸ್ಥೆ ಜೊತೆಗಿನ ಮನಸ್ತಾಪ ಹಿನ್ನೆಲೆ ನಾನು ಇನ್ಮುಂದೆ ಚಿತ್ರತಂಡದೊಂದಿಗೆ ಇರುವುದಿಲ್ಲ ಎಂದು ಪೋಸ್ಟರ್ ಡಿಸೈನರ್ ಸಾಯಿ ಕೃಷ್ಣ ಎನ್ರೆಡ್ಡಿ ಟ್ವಿಟ್ಟರ್ನಲ್ಲಿ ಖಾತ್ರಿ ಪಡಿಸಿದ್ದರು. ಸಾಯಿ ಕೃಷ್ಣ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್ ''ನೀವು ನಮ್ಮ ಜೊತೆ ಇಡೀ ಜರ್ನಿ ಇರಬೇಕು'' ಎಂದು ಹೇಳುವ ಮೂಲಕ ನಿರ್ಮಾಣ ಸಂಸ್ಥೆ ಮತ್ತು ಸಾಯಿ ಕೃಷ್ಣ ಅವರ ನಡುವೆ ಉಂಟಾಗಿರುವ ಸಮಸ್ಯೆ ಬಗೆಹರಿಸುವ ಸೂಚನೆ ನೀಡಿದ್ದಾರೆ.
''ಕಿಚ್ಚನ ಅಭಿಮಾನಿಗಳಿಗೆ, ಇಂದಿನಿಂದ ನಾನು ಕೋಟಿಗೊಬ್ಬ-3 ಚಿತ್ರದ ಅಧಿಕೃತ ಪೋಸ್ಟರ್ ಡಿಸೈನರ್ ಅಲ್ಲ, ಕಾರಣ ಮತ್ತು ಅಂತರಗಳಿಂದ ನನಗೆ ಮಾಹಿತಿ ಕೂಡಾ ನೀಡದೆ ನಿರ್ಮಾಣ ಸಂಸ್ಥೆ ನಿರ್ಣಯಿಸಿದೆ, ಈ ಚಿತ್ರವನ್ನು ಒಪ್ಪಿಕೊಳ್ಳಲು ಕಾರಣಗಳು.1-ಸುದೀಪ್ ಸರ್, 2-ಅವರ ಅಭಿಮಾನಿಗಳು, 3-ದುಡ್ಡು (ಕೋವಿಡ್ ಪ್ರಭಾ). ಇನ್ಯಾರೂ ಅಲ್ಲ. ಕ್ಷಮೆ ಇರಲಿ ಗೆಳೆಯರೇ'' ಎಂದು ಸಾಯಿ ಕೃಷ್ಣ ಬೇಸರ ವ್ಯಕ್ತಪಡಿಸಿದ್ದರು.
ಇದಕ್ಕೆ ಸುದೀಪ್ ಪ್ರತಿಕ್ರಿಯಿಸಿ ''ಕೋಟಿಗೊಬ್ಬ 3 ಜೊತೆ ನೀವು ಇಷ್ಟು ದೂರ ಪ್ರಯಾಣಿಸಿದ್ದೀರಿ. ನಮ್ಮ ಜೊತೆ ಕೊನೆಯವರೆಗೂ ಪ್ರಯಾಣ ಮುಂದುವರಿಸಬೇಕು ಎಂಬ ಆಶಯ ನಮ್ಮದು. ನಿಮ್ಮ ಸದ್ಯದ ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ. ಆದರೆ ನಿಮ್ಮ ಈ ಟ್ವೀಟ್ಗೆ ಕಾರಣವಾದ ವಿಷಯದ ಬಗ್ಗೆ ನಾನು ಖಂಡಿತವಾಗಿಯೂ ತಿಳಿದುಕೊಳ್ಳುತ್ತೇನೆ. ಯುಗಾದಿ ಹಬ್ಬದ ಶುಭಾಶಯಗಳು''
ಕಿಚ್ಚ ಸುದೀಪ್ ಅಭಿನಯದ 'ಕೋಟಿಗೊಬ್ಬ-3' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲಾ ಅಂದುಕೊಂಡಂತೆ ಇದ್ದಿದ್ದರೆ ಏಪ್ರಿಲ್ ಕೊನೆಯಲ್ಲಿ ಬೆಳ್ಳಿತೆರೆ ಮೇಲೆ ಕೋಟಿಗೊಬ್ಬ ಭರ್ಜರಿ ಎಂಟ್ರಿ ಕೊಡಬೇಕಿದೆ. ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿನಿಮಾರಂಗದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಕೋಟಿಗೊಬ್ಬ ರಿಲೀಸ್ ದಿನಾಂಕವೂ ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಿದೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am