ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm