ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am