ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm