ಬ್ರೇಕಿಂಗ್ ನ್ಯೂಸ್
19-04-21 04:02 pm source: FILMIBEAT ಸಿನಿಮಾ
ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ ಬೇರೆ ಬೇರೆ ಕಡೆ ಹೋಗುತ್ತಿದ್ದಾರೆ. ಇದೀಗ ನಟಿ ಆಲಿಯಾ ಭಟ್ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಜೊತೆ ಮಾಲ್ಡೀವ್ಸ್ಗೆ ಹಾರಿದ್ದಾರೆ.
ಇಂದು (ಏಪ್ರಿಲ್ 19) ಮಾಲ್ಡೀವ್ಸ್ ಫೈಟ್ ಹತ್ತಿದ ಆಲಿಯಾ ಮತ್ತು ರಣಬೀರ್ ಕಪೂರ್ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಮಾಲ್ಡೀವ್ಸ್ ಸಿನಿ ಸೆಲೆಬ್ರಿಟಿಗಳ ಪಾಲಿನ ಸ್ವರ್ಗವಾಗಿದೆ. ಭಾರತದ ಅನೇಕ ಸಿನಿತಾರೆಯರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿ, ಸಖತ್ ಎಂಜಾಯ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಆಲಿಯಾ ಭಟ್ ಸ್ನೇಹಿತರ ಜೊತೆ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದರು. ಇದೀಗ ಮತ್ತೆ ಬಾಯ್ ಫ್ರೆಂಡ್ ಜೊತೆ ಹೊರಟಿದ್ದಾರೆ.
ಅಂದಹಾಗೆ ಇತ್ತೀಚಿಗಷ್ಟೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇಬ್ಬರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ಚೇತರಿಸಿಕೊಂಡಿದ್ದು, ಇದೀಗ ಪ್ರವಾಸಕ್ಕೆ ಹೊರಟ್ಟಿದ್ದಾರೆ. ಇನ್ನು ಕಳೆದ ವರ್ಷ ಲಾಕ್ ಡೌನ್ನಲ್ಲೂ ಇಬ್ಬರು ಒಟ್ಟಿಗೆ ಸಮಯ ಕಳೆದಿದ್ದರು. ಈ ವರ್ಷ ಕೂಡ ಒಟ್ಟಿಗೆ ಸಮಯ ಕಳೆಯುತ್ತಿದ್ದು, ಮಾಲ್ಡೀವ್ಸ್ಗೆ ತೆರಳಿದ್ದಾರೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am