ಬ್ರೇಕಿಂಗ್ ನ್ಯೂಸ್
19-04-21 04:02 pm source: FILMIBEAT ಸಿನಿಮಾ
ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ ಬೇರೆ ಬೇರೆ ಕಡೆ ಹೋಗುತ್ತಿದ್ದಾರೆ. ಇದೀಗ ನಟಿ ಆಲಿಯಾ ಭಟ್ ಬಾಯ್ ಫ್ರೆಂಡ್ ರಣಬೀರ್ ಕಪೂರ್ ಜೊತೆ ಮಾಲ್ಡೀವ್ಸ್ಗೆ ಹಾರಿದ್ದಾರೆ.
ಇಂದು (ಏಪ್ರಿಲ್ 19) ಮಾಲ್ಡೀವ್ಸ್ ಫೈಟ್ ಹತ್ತಿದ ಆಲಿಯಾ ಮತ್ತು ರಣಬೀರ್ ಕಪೂರ್ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಮಾಲ್ಡೀವ್ಸ್ ಸಿನಿ ಸೆಲೆಬ್ರಿಟಿಗಳ ಪಾಲಿನ ಸ್ವರ್ಗವಾಗಿದೆ. ಭಾರತದ ಅನೇಕ ಸಿನಿತಾರೆಯರು ಮಾಲ್ಡೀವ್ಸ್ ಪ್ರವಾಸಕ್ಕೆ ಹೋಗಿ, ಸಖತ್ ಎಂಜಾಯ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಆಲಿಯಾ ಭಟ್ ಸ್ನೇಹಿತರ ಜೊತೆ ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದರು. ಇದೀಗ ಮತ್ತೆ ಬಾಯ್ ಫ್ರೆಂಡ್ ಜೊತೆ ಹೊರಟಿದ್ದಾರೆ.
ಅಂದಹಾಗೆ ಇತ್ತೀಚಿಗಷ್ಟೆ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇಬ್ಬರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಸದ್ಯ ಚೇತರಿಸಿಕೊಂಡಿದ್ದು, ಇದೀಗ ಪ್ರವಾಸಕ್ಕೆ ಹೊರಟ್ಟಿದ್ದಾರೆ. ಇನ್ನು ಕಳೆದ ವರ್ಷ ಲಾಕ್ ಡೌನ್ನಲ್ಲೂ ಇಬ್ಬರು ಒಟ್ಟಿಗೆ ಸಮಯ ಕಳೆದಿದ್ದರು. ಈ ವರ್ಷ ಕೂಡ ಒಟ್ಟಿಗೆ ಸಮಯ ಕಳೆಯುತ್ತಿದ್ದು, ಮಾಲ್ಡೀವ್ಸ್ಗೆ ತೆರಳಿದ್ದಾರೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm