ಬ್ರೇಕಿಂಗ್ ನ್ಯೂಸ್
20-04-21 07:50 pm Source: FILMIBEAT ಸಿನಿಮಾ
ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ (kishore nandlaskar) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಸ್ತವ್, ಸಿಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದ ಕಿಶೋರ್ ಅವರು ಮಂಗಳವಾರ ಮಧ್ಯಾಹ್ನ ಥಾಣೆಯಲ್ಲಿ ನಿಧನರಾದರು.
81 ವರ್ಷದ ಕಿಶೋರ್ ನಂದಲಸ್ಕರ್ ಅವರು ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಕಿಶೋರ್ ಅವರ ಮೊಮ್ಮಗ ಅನಿಶ್ ತಮ್ಮ ತಾತನ ಕೋವಿಡ್ನಿಂದ ನಿಧನರಾಗಿರುವ ಸುದ್ದಿಯನ್ನು ಎಬಿಪಿಗೆ ತಿಳಿಸಿದ್ದಾರೆ.
''ನನ್ನ ಅಜ್ಜ ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್ 14 ರಂದು ಥಾಣೆಯ ಕೋವಿಡ್ -19 ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅವರು ಇಂದು ಮಧ್ಯಾಹ್ನ ಕೋವಿಡ್ ಕೇಂದ್ರದಲ್ಲಿ ಕೊನೆಯುಸಿರೆಳೆದರು" ಎಂದು ಹೇಳಿದರು. ''ಕೋವಿಡ್ ಕೇಂದ್ರಕ್ಕೆ ಪ್ರವೇಶ ಪಡೆಯುವ ಮೊದಲು ಉಸಿರಾಡಲು ಮತ್ತು ಮಾತನಾಡಲು ಕಷ್ಟ ಅನುಭವಿಸುತ್ತಿದ್ದರು. ಅವರ ಆಮ್ಲಜನಕದ ಮಟ್ಟವೂ ಗಮನಾರ್ಹವಾಗಿ ಕುಸಿದಿತ್ತು'' ಎಂದು ಮೊಮ್ಮಗ ಅನಿಶ್ ಮಾಹಿತಿ ನೀಡಿದ್ದಾರೆ.
ಕಿಶೋರ್ ನಂದಲಸ್ಕರ್ ಅವರು ಮರಾಠಿ ಚಿತ್ರರಂಗದಲ್ಲಿ ಪ್ರಸಿದ್ಧ ನಟ. 1989 ರಲ್ಲಿ ಬಿಡುಗಡೆಯಾದ 'ಇನಾ ಮಿನಾ ಡಿಕಾ' ಚಿತ್ರದ ಮೂಲಕ ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಖಾಕೀ (2004), ವಾಸ್ತವ್: ದಿ ರಿಯಾಲಿಟಿ (1999), ಸಿಂಗಮ್ (2011) ಮತ್ತು ಬಾಲಿವುಡ್ ಚಿತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದರು.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm